Tuesday, July 21, 2026

Bjp

ಸುಮಲತಾ ಮಾತು ಉಳಿಸಿಕೊಳ್ತಾರೋ, ಮಾತು ತಪ್ತಾರೋ…?

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಲತಾ ಅಂಬರೀಶ್ ಜೆಡಿಎಸ್ ಭದ್ರಕೋಟೆಯನ್ನ ಛಿದ್ರ ಛಿದ್ರ ಮಾಡಿದ್ದು ಈಗ ಇತಿಹಾಸ. ಸುಮಲತಾಗೆ ಬಿಜೆಪಿ ನೀವು ಯಾವಾಗ ಬೇಕಾದ್ರೂ ನಮ್ಮ ಪಕ್ಷಕ್ಕೆ ಬರಬಹುದು ಅಂತ ಆಹ್ವಾನಿಸಿದೆ. ಇದೇ ವಿಚಾರವಾಗಿ ಸುಮಲತಾ ಚುನಾವಣೆ ವೇಳೆ ಮಂಡ್ಯದ ಮುಸ್ಲಿಂ ಬಾಂಧವರಿಗೆ ನೀಡಿದ್ದ ಆ ಒಂದು ಮಾತು ಉಳಿಸಿಕೊಳ್ತಾರೋ ಇಲ್ಲವೋ ಅನ್ನೋ ಪ್ರಶ್ನೆ ಎದುರಾಗಿದೆ....

ಸಂಪುಟದಿಂದ ಯಾರಿಗೆ ಕೊಕ್ ಕೊಡ್ತಾರೆ ಸಿಎಂ…?

ಬೆಂಗಳೂರು: ಮೈತ್ರಿ ಸರ್ಕಾರ ಇವತ್ತು ಪತನವಾಗುತ್ತೆ, ನಾಳೆ ಪತನವಾಗುತ್ತೆ ಅಂತ ಬಿಜೆಪಿ ನಾಯಕರು ಬಾಂಬ್ ಹಾಕ್ತಿರೋದು ಇದೀಗ ದೋಸ್ತಿಗಳಿಗೆ ತಲೆನೋವಾಗಿದೆ. ಒಂದು ವೇಳೆ ಅವರು ಹೇಳಿದ ಹಾಗೆ ಆದರೆ ಏನ್ ಮಾಡೋದು ಅಂತ ಲೆಕ್ಕಾಚಾರ ಹಾಕಿರೋ ಮೈತ್ರಿ ಪಕ್ಷದ ನಾಯಕರು ಸಖತ್ ಪ್ಲಾನ್ ಮಾಡಿದ್ದಾರೆ. ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿಬಿಡ್ತಾರೆ ಅನ್ನೋ ಭಯದಿಂದ ಇದೀಗ...

ದೇಶದಲ್ಲಿ ಅರಳಿನಿಂತ ಕಮಲ- ರಾಜ್ಯದಲ್ಲಿ ‘ತೆನೆ’ಹೊರಲಿಲ್ಲ ’ಕೈ’

ಲೋಕಸಭಾ ಮಹಾಸಮರದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಇದೀಗ 2ನೇ ಬಾರಿ ಅಧಿಕಾರಕ್ಕೇರಲು ಸಜ್ಜಾಗಿದೆ. ಒಟ್ಟು 542 ಕ್ಷೇತ್ರಗಳಲ್ಲಿ ಎನ್ ಡಿಎ 300ಕ್ಕೂ ಹೆಚ್ಚು ಸ್ಥಾನ ಗೆದ್ದರೆ, ಕರ್ನಾಟಕದ 24 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಜಾತ್ಯತೀತ ಎಂಬ...

ಇಂದು ಲೋಕಸಭಾ ಮಹಾಸಮರ ಫಲಿತಾಂಶ- ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಕೌಂಟಿಂಗ್ ಶುರುವಾಗಲಿದ್ದು ಸಂಜೆ 6 ಗಂಟೆ ವೇಳೆಗೆ ಫಲಿತಾಂಶ ಹೊರಬೀಳೋ ಸಾಧ್ಯತೆಯಿದೆ. 543 ಲೋಕಸಭಾ ಕ್ಷೇತ್ರಗಳ ಪೈಕಿ 542ಕ್ಷೇತ್ರಗಳಿಗೆ ಏಳು ಹಂತದಲ್ಲಿ ಮತದಾನ ಕಳೆದೊಂದು ತಿಂಗಳಿಂದ ಮತದಾನ ನಡೆದಿತ್ತು.  ಶೇ.67.11ರಷ್ಟು ಮತದಾನ ನಡೆದು ಹಿಂದಿನ ದಾಖಲೆಗಳನ್ನೆಲ್ಲಾ ಮುರಿದಿದೆ. ತಮಿಳುನಾಡಿನ ವೆಲ್ಲೂರು...

‘ನಾಳೆ ಸಂಜೆವರೆಗೆ ಮಾತ್ರ ಕುಮಾರಸ್ವಾಮಿ ಸಿಎಂ- ಹೊಸ ಸರ್ಕಾರಕ್ಕೆ ನಾಳೆ ವೇದಿಕೆ ಸಜ್ಜು’- ಡಿವಿಎಸ್

ಬೆಂಗಳೂರು: ಫಲಿತಾಂಶ ಪ್ರಕಟವಾದ ಬಳಿಕ ಯಾವ ಯಾವ ರಾಜ್ಯಗಳಲ್ಲಿ ಸಿಎಂ ಗಳು ಅಧಿಕಾರ ಕಳೆದುಕೊಂಡು ತಿರುಗಾಡುತ್ತಿರುತ್ತಾರೆ ಅಂತ  ಸದಾನಂದಗೌಡ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸದಾನಂದ ಗೌಡ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು- ಮಾಜಿ ಪ್ರಧಾನಿ ದೇವೇಗೌಡ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸದಾನಂದಗೌಡ ಕಿಡಿ ಕಾರಿದ್ರು. ಚಂದ್ರಬಾಬು ನಾಯ್ಡುರವರಿಗೆ ಮಾಡಲು ಬೇರೆ ಕೆಲಸವಿಲ್ಲ. ಅವರು ಮತ್ತು ಸಿಎಂ ಕುಮಾರಸ್ವಾಮಿ ಇಬ್ಬರದ್ದೂ...

‘ದಾರಿ ಕಾಣದ ಕಾಂಗ್ರೆಸ್ಸಿಗರಿಗೆ ಬಿಜೆಪಿ ಸರಿ ದಾರಿ ತೋರಿಸುತ್ತೆ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆ ಕುರಿತಾದ ಸಮೀಕ್ಷಾ ವರದಿ ಕುರಿತು ಬಿಜೆಪಿ ಮುಖಂಡ, ಮಾಜಿ ಡಿಸಿಎಂ ಆರ್.ಅಶೋಕ್ ಪ್ರತ್ರಿಕ್ರಿಯಿಸಿದ್ದಾರೆ. 11 ತಿಂಗಳ ಕಾಲ ಸರ್ಕಾರ ಕೋಮಾ ಸ್ಟೇಜ್ ನಲ್ಲಿತ್ತು. ಆದ್ರೆ ಮೇ 23ರ ಫಲಿತಾಂಶದ ನಂತರ ಡಾಕ್ಟರ್ ಅಧಿಕೃತವಾಗಿ ಈ ಸರ್ಕಾರವನ್ನ ಡೆಡ್ ಅಂತ ಘೋಷಣೆ ಮಾಡ್ತಾರೆ ಅಂತ ಅಶೋಕ್ ವ್ಯಂಗ್ಯವಾಡಿದ್ರು. ರೋಷನ್ ಬೇಗ್ ಅಸಮಾಧಾನ ಕುರಿತಾಗಿ...

ಕಾಂಗ್ರೆಸ್ ನಲ್ಲಿ ಹೀರೋಗಳಿಲ್ಲ- ಕಾಮಿಡಿಯನ್ ವಿಲನ್ ಗಳೇ ಎಲ್ಲಾ- ಆರ್.ಅಶೋಕ್ ಲೇವಡಿ

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ರೋಷನ್ ಬೇಗ್ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ವಿರುದ್ಧ ಸಿಡಿದೆದ್ದಿರೋ ಬಗ್ಗೆ ಮಾಜಿ ಡಿಸಿಎಂ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಆರೋಪ ಮಾಡಿರೋದು ಬರೀ ಟ್ರೇಲರ್ ಅಷ್ಟೇ, ಇನ್ನೂ ಪಿಕ್ಚರ್ ಬಾಕಿ ಇದೆ. ಕಾಂಗ್ರೆಸ್ ಪಾರ್ಟಿ ಹೀರೋ ಇಲ್ಲದೆ ವಿಲನ್, ಕಾಮಿಡಿಯನ್ ಗಳು ಇರೋ...

ಎಕ್ಸಿಟ್ ಪೋಲ್ ನಲ್ಲಿ ನಂಬಿಕೆ ಇಲ್ಲ- ಬಿಜೆಪಿಗೆ 18 ಸ್ಥಾನ ಸಾಧ್ಯವೇ ಇಲ್ಲ- ಡಿಸಿಎಂ.

ಬೆಂಗಳೂರು: ಚುನಾವಣೋತ್ತರ ನಡೆದ ಎಕ್ಸಿಟ್ ಪೋಲ್ ವರದಿಯಲ್ಲಿ ನನಗೆ ವಿಶ್ವಾಸವಿಲ್ಲ ಅಂತ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಕುರಿತಾಗಿ ರಾಜ್ಯದಲ್ಲಿ ಗ್ರೌಂಡ್ ರಿಯಾಲಿಟಿ ಬೇರೆ ರೀತಿಯಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ 20ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಮ್ಮ ಲೆಕ್ಕಾಚಾರ,ವಾತಾವರಣ ಕೂಡ ಇದಕ್ಕೆ ಪೂರಕವಾಗಿದೆ. ಚುನಾವಣಾ ಪ್ರಚಾರದ ಆಧಾರದ ಮೇಲೆ ಇದನ್ನು ಹೇಳುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಬಿಜೆಪಿಗೆ 18 ಸೀಟು...

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...

ಧಾರವಾಡ ಪೇಡಾದ ಸಿಹಿಯಷ್ಟು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ: ಡಿಕೆಶಿ

ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...
- Advertisement -spot_img

Latest News

Bengaluru: ಜಿ.ಬಿ.ಎ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಗೂಂಡಾಗಿರಿ ಮಾಡಿದ್ದವರನ್ನು ಬಂಧಿಸುವಂತೆ ಆಗ್ರಹ

Bengaluru News: ಶಿವಾಜಿ ನಗರದಲ್ಲಿ ಪುಟ್ ಪಾತ್ ತೆರವು ಕಾರ್ಯಾಚರಣೆ ವೇಳೆ ಜಿ.ಬಿ.ಎ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪೆಪ್ಪರ್ ಸ್ಪ್ರೇ ಮಾಡಿ ಗೂಂಡಾಗಿರಿ, ದೌರ್ಜನ್ಯ...
- Advertisement -spot_img