Sunday, August 23, 2026

Bjp

ಓರ್ವನ ಹುಕ್ಕಾ ಹೊಡೆಯುವ ಚಟಕ್ಕೆ 23 ಮಂದಿಗೆ ಬಂತು ಕೊರೊನಾ..!

ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬಹುತೇಕ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಅಲ್ಲದೇ ಇನ್ನೆರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಈ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಜಾರಿಗೊಳಿಸಿದೆ. https://youtu.be/2B9cR1KJtgk ಆಂಧ್ರಪ್ರದೇಶದ ಪ್ರಕಾಶಂ ಎಂಬ ಜಿಲ್ಲೆಯಲ್ಲಿ 235 ಜನ ಮದ್ಯ ಸಿಗಲಿಲ್ಲವೆಂಬ ಕಾರಣಕ್ಕೆ ಒಂದು ತಿಂಗಳಿಂದ ಸ್ಯಾನಿಟೈಸರ್‌ಗೆ ಅಡಿಕ್ಟ್ ಆಗಿದ್ದಾರೆನ್ನಲಾಗಿದೆ. ಈಗಾಗಲೇ ಕುರುಚೇಡು...

ಮಾಜಿ ಸಿಎಂ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್..!

ಮಾಜಿ ಸಿಎಂ ಸಿದ್ದರಾಮಯ್ಯರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಈ ಬಗ್ಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ. ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. https://youtu.be/MSW18QPx4kY ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ...

ಎಲ್‌ಹೆಚ್‌ಎಮ್‌ಎಸ್ ಆ್ಯಪ್ ಬಿಡುಗಡೆ ಮಾಡಿದ ತುಮಕೂರು ಪೊಲೀಸ್: ಆ್ಯಪ್‌ನ ಉಪಯೋಗವೇನು..?

ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಎಲ್‌ಹೆಚ್‌ಎಮ್‌ಎಸ್‌ ಎಂಬ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಎಲ್‌ಹೆಚ್‌ಎಮ್‌ಎಸ್‌ ಅಂದ್ರೆ ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಮ್ ಎಂದರ್ಥ. ಈ ಆ್ಯಪನ್ನ ನೀವು ನಿಮ್ಮ ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು, ಓಟಿಪಿ ಮುಖಾಂತರ ರೆಜಿಸ್ಟರ್ ಮಾಡಿಕೊಳ್ಳಬೇಕು. https://youtu.be/Fh_Gea4KJbs ಮನೆಯಲ್ಲಿ ಚಿನ್ನಾಭರಣ, ಹಣವನ್ನೆಲ್ಲ ಇಟ್ಟು ನೀವು ಊರಿಗೆ ಹೋಗುವ ಸಂದರ್ಭ ಬಂದಾಗ, ಪೊಲೀಸರಿಗೆ ಈ ಆ್ಯಪ್ ಮೂಲಕ...

ಅಪ್ಪ ಆರಾಮವಾಗಿದ್ದಾರೆಂದು ಸ್ಪಷ್ಟಪಡಿಸಿದ ವಿಜಯೇಂದ್ರ: ಡಿಸ್ಚಾರ್ಜ್ ಆಗಿ ಮನೆಗೆ ಬಂದ ಡೈರೆಕ್ಟರ್ ಆರೂರು ಜಗದೀಶ್..

ಸಿಎಂ ಯಡಿಯೂರಪ್ಪ ಈಗ ಆರಾಮವಾಗಿದ್ದಾರೆ ಎಂದು ಅವರ ಮಗ ವಿಜಯೇಂದ್ರ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ. ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ. ತಜ್ಞ ವೈದ್ಯರುಗಳು ನಿರಂತರ ನಿಗಾ ವಹಿಸಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಆತಂಕಗೊಳ್ಳಬೇಡಿ, ನೀವಿದ್ದಲ್ಲಿಂದಲೇ...

ಸಿಎಂ ಶೀಘ್ರ ಗುಣಮುಖರಾಗಲೆಂದು ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿ ಹಲವು ಗಣ್ಯರ ಪ್ರಾರ್ಥನೆ..!

ಸಿಎಂ ಯಡಿಯೂರಪ್ಪಗೆ ಕೊರೊನಾ ತಗುಲಿದ್ದು, ಅವರು ಶೀಘ್ರ ಗುಣಮುಖರಾಗಲೆಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿ ಬಿಜೆಪಿಯ ಹಲವರು ವಿಶ್ ಮಾಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿ, ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ. https://youtu.be/Z9QgRaH51x8 ಈ ಬಗ್ಗೆ ಟ್ವೀಟ್ ಮಾಡಿರುವ...

ಮುಖ್ಯಮಂತ್ರಿ ಯಡಿಯೂರಪ್ಪಗೂ ತಗುಲಿದ ಕೊರೊನಾ ವೈರಸ್..!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಇದೆ ಎಂದು ಸ್ವತಃ ಸಿಎಂ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. https://youtu.be/4cStqCsAp-Y https://youtu.be/e1UuG71KznE https://publish.twitter.com/?query=https%3A%2F%2Ftwitter.com%2FBSYBJP%2Fstatus%2F1289984300113256449&widget=Tweet ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ...

ಮಗುವಿನ ಫೋಟೋ ಶೇರ್ ಮಾಡಿದ ಹಾರ್ದಿಕ್: ಕೊರೊನಾದಿಂದ ಅತೀ ಹೆಚ್ಚು ಸಾವಾದ ರಾಷ್ಟ್ರಗಳಲ್ಲಿ ಭಾರತವೂ ಒಂದು..!

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,117 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರೊಂದಿಗೆ ದೇಶದ ಕೋವಿಡ್ ಸೋಂಕಿತರ ಸಂಖ್ಯೆ 16,95,988 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 10,94,374 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನೂ 5,65,103 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ ಒಂದೇ ದಿನ ದೇಶದಲ್ಲಿ 764 ಮಂದಿ ಸೋಂಕಿತರು...

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಆಯ್ಕೆಯಾದ ಕಮಲ್ ಪಂತ್..!

ಬೆಂಗಳೂರು: ಗುಪ್ತದಳ ವಿಭಾಗದ ಹೆಚ್ಚುವರಿ ಪೊಲಿಸ್ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಸರ್ಕಾರ ನೇಮಿಸಿದೆ. ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಲಾಗಿದೆ. https://youtu.be/e0hjF0Zml0g ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ನಿರ್ದೇಶಕರಾಗಿದ್ದ ಕಮಲ್ ಪಂತ್ ಅವರು 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಶಿವಮೊಗ್ಗ ಇನ್ನಿತರ ಕಡೆಗಳಲ್ಲಿ...

ರಾಜ್ಯದಲ್ಲಿಂದು 5483 ಕೊರೊನಾ ಕೇಸ್, 84 ಜನರ ಸಾವು, 3,130 ಮಂದಿ ಡಿಸ್ಚಾರ್ಜ್..

ರಾಜ್ಯದಲ್ಲಿಂದು 5483 ಕೊರೊನಾ ಕೇಸ್ ಕಂಡುಬಂದಿದ್ದು, 84 ಜನರ ಸಾವು, 3,130 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ. https://youtu.be/Vo9j3oc03P8 ಇಂದು ರಾಜ್ಯದಲ್ಲಿ ಮಂದಿ ಆಸ್ಪತ್ರೆಯಿಂದ 3,130 ಡಿಸ್ಚಾರ್ಜ್ ಆಗಿದ್ದಾರೆ. 1,24,115 ಸೋಂಕಿತರ ಪೈಕಿ 72,005 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 49,788 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 609 ಮಂದಿ ಐಸಿಯುನಲ್ಲಿ...

ಅಮೇರಿಕದಲ್ಲಿ ಕೋವಿಡ್‌ನಿಂದ ದಿನಕ್ಕೆ ಸಾವಿರಕ್ಕೂ ಹೆಚ್ಚು ಸಾವು..!

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಆಶಾ ಕಾರ್ಯಕರ್ತೆಯರು ಪ್ರತಿಬಟನೆ ನಡೆಸಿದರು. ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ ಸೇರಿದಂತೆ ಹಲವು ಭಾಗಗಳಿಂದ ಬಂದ ಆಶಾ ಕಾರ್ಯಕರ್ತರು ಮೌರ್ಯಸರ್ಕಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈಗ ನೀಡುತ್ತಿರುವ ಗೌರವ ಧನ ಸರಿಯಾಗಿ ಸಿಗುತ್ತಿಲ್ಲ. ಕೇವಲ 6 ಸಾವಿರ ರೂ ಗೌರವ ಧನ ಮಾತ್ರ ನೀಡಲಾಗ್ತಿದೆ. ಆಶಾ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img