Sunday, August 23, 2026

Bjp

ಲಾಕ್‌ಡೌನ್ ಬಗ್ಗೆ ಸಭೆ ಕರೆದ ಸಿಎಂ ಹೇಳಿದ್ದೇನು..? ಮತ್ತೆ ಕಂಟಿನ್ಯೂ ಆಗತ್ತೆ ಕೊರೊನಾ ಕರ್ಫ್ಯೂ..?

ಕೋವಿಡ್-19 ನಿಯಂತ್ರಣ, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. https://youtu.be/38hyIVSFRdU ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೌಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ...

ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕನ ದೇಹ ಪತ್ತೆ: ಇದು ಆತ್ಮಹತ್ಯೆ ಅಲ್ಲ ಕೊಲೆ ಅಂದ್ರು ಸ್ಥಳೀಯರು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ. ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...

ಕೊರೊನಾ ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರದ ನಿರ್ಧಾರ: ಒಂದು ವಾರ ಬೆಂಗಳೂರು ಲಾಕ್‌ಡೌನ್..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಇಡೀ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,798 ಮತ್ತು ಕರ್ನಾಟಕದಲ್ಲಿ 1,533 ಇದೆ. ಹೀಗಾಗಿ ಸೋಂಕಿತರ ಸಂಖ್ಯೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳವಾರದಿಂದ ಒಂದು ವಾರಗಳ ಕಾಲ ಬೆಂಗಳೂರನ್ನ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ...

ಸಚಿವ ನಾರಾಯಣಗೌಡರ ಕಾರಿನಲ್ಲಿ ಜೆಡಿಎಸ್ ಎಂಎಲ್‌ಸಿ ಪಯಣ..!

ನಾಗಮಂಗಲ: ಮಂಡ್ಯದ ನಾಗಮಂಗಲದಲ್ಲಿ ಸಚಿವ ನಾರಾಯಣಗೌಡ ಮಾತನಾಡಿದ್ದು, ಪಿಪಿಇ ಕಿಟ್ ಮತ್ತು ಆರೋಗ್ಯ ರಕ್ಷಾ ಸಾಮಾಗ್ರಿಗಳ ಖರೀದಿಯಲ್ಲಿ ಆರಂಭದಲ್ಲಿ ವ್ಯತ್ಯಾಸವಾಗಿರೊದು ನಿಜ ಎಂದಿದ್ದಾರೆ. ಆರಂಭದಲ್ಲಿ ಟೆಂಡರ್ ನಡೆಸದೆ ಹಾಗೂ ದರ ಪರಿಶೀಲನೆ ನಡೆಸದೆ ಖರೀದಿ ಮಾಡಲಾಗಿದೆ.ಆರಂಭದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಾಗಿರೊದು ನಿಜ. ಸರ್ಕಾರ ಇದುವರೆಗೂ ೫೫೦ ರಿಂದ ೬೦೦ ಕೋಟಿ ಅಷ್ಟೇ ಖರ್ಚು...

ಮಂಡ್ಯದಲ್ಲಿ ಜಾಗೃತಿ ಜಾಥಾಗೆ ಚಾಲನೆ: ಕೊರೊನಾರ್ಭಟ ತಡೆಯಲು ಗ್ರಾಮ ದೇವತೆಗೆ ಪೂಜೆ..!

ಮಂಡ್ಯ: ಮಂಡ್ಯದಲ್ಲಿ ಮಹಾರಾಮಾರಿ ಕೊರೊನಾ ಅಟ್ಟಹಾಸ ಹಿನ್ನೆಲೆ ಕೊರೋನಾ ನಿವಾರಣೆಗೆ ಗ್ರಾಮಸ್ಥರು ಗ್ರಾಮ ದೇವರ ಮೋರೆಹೋಗಿದ್ದಾರೆ. ಗ್ರಾಮ ದೇವರಿಗೆ ಕುರಿ, ಮೇಕೆ, ಕೋಳಿ ಬಲಿಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಮದ್ದೂರು ತಾಲೂಕು ಬಸವೇನಗೌಡನದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸವೇಗೌಡನದೊಡ್ಡಿ ಗ್ರಾಮಸ್ಥರಿಂದ ಬಲಿ ಕೊಟ್ಟು ಕೊರೊನಾ ನಿವಾರಣೆ ಮಾಡುವಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ. ಮಂಡ್ಯ: ವಿಶ್ವ ಜನಸಂಖ್ಯಾ ದಿನಾಚರಣೆ...

ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ..!

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲನೆ ನಡೆಸಲಿದ್ದಾರೆ. ಮೊದಲು ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು, ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 10,000 ಹಾಸಿಗೆ ಸಾಮರ್ಥ್ಯವುಳ್ಳ ಪ್ರತ್ಯೇಕ ಕೊರೊನಾ ಆಸ್ಪತ್ರೆಯನ್ನು ತೆರೆದಿದೆ. ಹೀಗಾಗಿ ನಾಳೆ ಖುದ್ದು ಸ್ಥಳಕ್ಕೆ ಭೇಟಿ ಕೊಟ್ಟು ಸಿಎಂ ಯಡಿಯೂರಪ್ಪ ಸ್ವಚ್ಛತೆ,...

ದಲಿತ ವ್ಯಕ್ತಿಯ ನಿಗೂಢ ಸಾವು ಪ್ರಕರಣ: ಹಾಲಿ, ಮಾಜಿ ಶಾಸಕರ ಜಾಣಮೌನ..?!

ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಜಾಣಮೌನಕ್ಕೆ ಶರಣಾಗಿದೆ. ಚುನಾವಣೆ ಬಂದಾಗ ಓಟಿಗಾಗಿ ದಲಿತರ ಜಪ ಮಾಡುವ ಸರ್ಕಾರ, ಜನಪತ್ರಿನಿಧಿಗಳು ನಂತರ ಮತದಾರರನ್ನು ಮರೆತುಬಿಡುತ್ತಾರೆಂಬುದಕ್ಕೆ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ ಎಂದು ದಲಿತ ಸಂಘಟನೆಗಳು ದೂರಿವೆ. ಪ್ರಮುಖ ದಲಿತ ಅಧಿಕಾರಿಗಳ ಎತ್ತಂಗಡಿ ಒಂದೆಡೆಯಾದರೆ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್...

ಸಿಎಂ, ಡಿಸಿಎಂ ನಿವಾಸದ ಬಳಿಯೇ ಬೀದಿ ರಂಪಾಟ..!

ಬೆಂಗಳೂರು: ಇಡೀ ಕರ್ನಾಟಕದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರನ್ನ ಹೊಂದಿದ ಊರು ಅಂದ್ರೆ ಬೆಂಗಳೂರು. ಬೆಂಗಳೂರಿನಿಂದ ಕರ್ನಾಟಕದ ಬೇರೆ ಜಿಲ್ಲೆಗೆ ಹೋದವರನ್ನ ಕ್ವಾರಂಟೈನ್‌ಗೆ ಹಾಕಲಾಗುತ್ತಿದೆ. ಅಷ್ಟು ಹದಗೆಟ್ಟಿದೆ ಸಿಲಿಕಾನ್ ಸಿಟಿ ಪರಿಸ್ಥಿತಿ. ಇಂಥಹುದರಲ್ಲಿ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಂತಾ ಹೇಳಿದ್ರೂ ನಮ್ಮ ಜನ ಕೇಳೋಕ್ಕೆ ತಯಾರಿಲ್ಲ. ಇಂತಹ ವೇಳೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೊಡೆದಾಟ...

ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್: ಈ ಬಗ್ಗೆ ಸಂಸದೆ ಹೇಳಿದ್ದೇನು..?

ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು , ಈ ಬಗ್ಗೆ ಸ್ವತಃ ಸುಮಲತಾ ಅಂಬರೀಷ್ ಅವರೇ, ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಆತ್ಮೀಯರೇ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ...

ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದ್ದಕ್ಕೆ ಸಿಎಂ ಕೇಜ್ರಿವಾಲ್ ಹೇಳಿದ್ದೇನು..?

ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಒಂದು ಲಕ್ಷ ದಾಟಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಯಾರೂ ಭಯಪಡುವ ಅವಶ್ಯಕತೆ ಇಲ್ಲವೆಂದಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿರಬಹುದು. ಆದ್ರೆ ದೆಹಲಿಯಲ್ಲಿ 72...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img