Sunday, August 23, 2026

Bjp

ಕೆಂಪೆಗೌಡರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ: ಬೆಂಗಳೂರು ಸಹಜ ಸ್ಥಿತಿಗೆ ಬರುವಂತೆ ವಿಶ್ ಮಾಡಿದ ಡಿ ಬಾಸ್..!

ಇವತ್ತು ನಾಡಪ್ರಭು ಕೆಂಪೇಗೌಡರ 511ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ನ್ಯಾಷನಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. https://youtu.be/lQhZ2gPsBYA ಈ ವೇಳೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್ ಅಶೋಕ್, ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ, ದೇಶಿಕೇಂದ್ರ ಸ್ವಾಮೀಜಿ,...

‘ಸದ್ಯಕ್ಕೆ ಕೊರೋನಾ ನಿಲ್ಲೋದಲ್ಲಾ, ಸೋಂಕಿತರಿಗೆ ನಾವು ಧೈರ್ಯ ತುಂಬಬೇಕು’

ಮಂಡ್ಯ: ಮಂಡ್ಯದಲ್ಲಿಂದು ಜಿಲ್ಲಾಡಳಿತಕ್ಕೆ ಸಮರ್ಥನಂ ಸಂಸ್ಥೆ ವತಿಯಿಂದ ಪಿಪಿಇ ಕಿಟ್ ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ಮೂಲಕ ಜಿಲ್ಲಾಡಳಿತಕ್ಕೆ ಪಿಪಿಇ ಕಿಟ್ ಹಸ್ತಾಂತರ ಮಾಡಲಾಯಿತು. ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್, ಮಲ್ಟಿಪರ್ಪಸ್ ಕ್ಲೀನರ್, ಐಸಿಯು ಬೆಡ್ ಸೇರಿದಂತೆ, ಕೋವಿಡ್ -19 ತಡೆಗಟ್ಟಲು ಬೇಕಾದ ಇನ್ನಿತರ ಸಾಮಗ್ರಿಗಳನ್ನು ಸಮರ್ಥನಂ ಸಂಸ್ಥೆ ಮಂಡ್ಯ ಜಿಲ್ಲಾಡಳಿತಕ್ಕೆ...

‘ಸದನದ ಒಳಗೂ- ಹೊರಗೂ ನಾವೆಲ್ಲ ಶಾಸಕರು ರೈತರೊಂದಿಗೆ ಹೋರಾಟ ಮಾಡುತ್ತೇವೆ’

ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡ್ಯದಲ್ಲಿಂದು ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಸಿಎಸ್ ಪುಟ್ಟರಾಜು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನಾಕಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುಟ್ಟರಾಜು ಕೂಡ ಪ್ರತಿಭಟನಾಕಾರರ...

ಶಶಿಕಲಾ ನಟರಾಜನ್ ಶೀಘ್ರದಲ್ಲೇ ಬಿಡುಗಡೆಯಾಗ್ತಾರಾ..?

ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರದ ಪಾಲಾಗಿರುವ ಶಶಿಕಲಾ ನಟರಾಜನ್, ಕೆಲ ದಿನಗಳಲ್ಲೇ ಬಿಡುಗಡೆಯಾಗ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದ್ರೆ ಈ ವಿಷಯವನ್ನ ಪರಪ್ಪನ ಅಗ್ರಹಾರ ಅಧಿಕಾರಿಗಳು ನಿರಾಕರಿಸಿದ್ದು, ಶೀಘ್ರದಲ್ಲಿ ಶಶಿಕಲಾ ಬಿಡುಗಡೆ ಅಸಾಧ್ಯ ಎಂದಿದ್ದಾರೆ. ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗುವ ಖೈದಿಗಳ ಹೆಸರನ್ನ ಲೀಸ್ಟ್‌ ಮಾಡಲಾಗಿತ್ತು. ಆದ್ರೆ...

ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯ ಬಗ್ಗೆ ಆತಂಕ ಹೊರಹಾಕಿದ ಸಂಸದೆ ಸುಮಲತಾ..

ಮಂಡ್ಯ: ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ ಕಾರಣದಿಂದಾಗಿ ಏಕಾಏಕಿ ಲೇ-ಆಫ್‍ ಘೋಷಣೆ ಮಾಡಿದೆ. ಈ ಬಗ್ಗೆ ಸಂಸದೆ ಸುಮಲತಾ ಅಂಬರೀಷ್ ಫೇಸ್‌ಬುಕ್ ಪೇಜ್‌ನಲ್ಲಿ ಆತಂಕ ಹೊರಹಾಕಿದ್ದಾರೆ. ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ...

ಪೊಲೀಸರ ಬಗ್ಗೆ ಮಾತನಾಡುತ್ತಾ ಭಾವುಕರಾದ ಕಮಿಷನರ್ ಭಾಸ್ಕರ್ ರಾವ್..!

ಕೊರೊನಾ ಕಾಟದಿಂದ ಲಾಕ್‌ಡೌನ್ ಇದ್ದಾಗ ಎಲ್ಲರೂ ಮನೆಯಲ್ಲಿ ಸೇಫ್‌ ಆಗಿದ್ದರೆ, ವೈದ್ಯರು, ಪೊಲೀಸರು, ಮಾಧ್ಯಮದವರು, ಪೌರ ಕಾರ್ಮಿಕರೆಲ್ಲರೂ ಕೆಲಸದಲ್ಲಿ ತೊಡಗಿದ್ದರು. ಮೂರುವರೆ ತಿಂಗಳಿಂದ ಸತತವಾಗಿ ಕೆಲಸದಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ ಧನ್ಯವಾದ ತಿಳಿಸಲು ಇಂದು ಕಾರ್ಯಕ್ರಮ ಏರ್ಪಡಿಸಲಾಗಿತ್ತು. https://youtu.be/PLWfuFu2Qgs ಈ ವೇಳೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾತನಾಡಿದ್ದು, ಭಾವುಕರಾಗಿದ್ದಾರೆ. ಕರ್ನಾಟಕ ಪೊಲೀಸರು, ಬೆಂಗಳೂರು ಪೊಲೀಸರು, ಕೊರೊನಾ ತಡೆಗಟ್ಟಲು...

ಮೈಷುಗರ್ ಕಾರ್ಖಾನೆ ವಿಷಯವಾಗಿ ರಸ್ತೆಯಲ್ಲೇ ಜಗಳವಾಡಿದ ಸಾರ್ವಜನಿಕರು..!

ಮಂಡ್ಯ: ಮೈಷುಗರ್ ಕಾರ್ಖಾನೆಗೆ ಸಬಂಧಿಸಿದಂತೆ ಶ್ರೀಮತಿ ಸುನಂದಾ ಜಯರಾಮ್,ಶ್ರೀಮತಿ ಕುಮಾರಿ ಹಾಗೂ ಸಂಘಟಕರು ಸರ್ಕಾರದ ಪರವಾಗಿ ಕಾರ್ಖಾನೆ ನಡೆಸಬೇಕೆಂದು ಪಾಂಪ್ಲೆಟ್ ಹಂಚುತ್ತಿರುವಾಗ O and M ಮಾಡುವುದೇ ಸರಿ ಎಂದು ಪಾಂಪ್ಲೆಟ್ ಹಂಚುತ್ತಿದ್ದವರಿಗೆ ಸಾರ್ವಜನಿಕರು ತಿರುಗಿಬಿದ್ದ ಘಟನೆ ನಡೆಯಿತು. ಇನ್ನೊಂದೆಡೆ ಪಾಂಡವಪುರ ಪಟ್ಟಣದ ಬಸವನಗುಡಿ ಬೀದಿಯ ನಿವಾಸಿಗೆ ಕೊರೊನೊ ಪಾಸಿಟೀವ್ ಧೃಡಪಟ್ಟಿದೆ. ಈ ಹಿನ್ನೆಲೆ...

ಕೊರೊನಾ ಮಹಾಮಾರಿಗೆ ತೃಣಮೂಲ ಕಾಂಗ್ರೆಸ್ ಶಾಸಕ ಬಲಿ..!

ಕೊರೊನಾ ಮಹಾಮಾರಿಗೆ ತೃಣಮೂಲ ಕಾಂಗ್ರೆಸ್ ಶಾಸಕ ತಮೋನಾಶ್ ಘೋಷ್ ಬಲಿಯಾಗಿದ್ದಾರೆ. ಈ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. https://youtu.be/YbQHcVFMgSg https://youtu.be/jTAbjn8bJqc ತಮೋನಾಶ್ ಘೋಷ್(60) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗ ತಮೋನಾಷ್‌ಗೆ ಕೊರೊನಾ ಪಾಸಿಟಿವ್ ಇರುವುದು ಕಂಡುಬಂದಿದೆ. ಚಿಕಿತ್ಸೆ ಫಲಿಸದೇ ತಮೋನಾಷ್ ಸಾವನ್ನಪ್ಪಿದ್ದಾರೆ. https://youtu.be/GSeuNt8MPe4 ಇನ್ನು ಈ ಬಗ್ಗೆ ಟ್ವೀಟ್ ಮಾಡಿ...

ಸಚಿವ ನಾರಾಯಣಗೌಡ ಹೇಳಿಕೆಗೆ ಟಾಂಗ್ ನೀಡಿದ ಶಾಸಕ ಸುರೇಶ್ ಗೌಡ..!

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಸುರೇಶ್ ಗೌಡ, ಸಚಿವ ನಾರಾಯಣಗೌಡರಿಗೆ ಮೈಷುಗರ್ ಕಂಪೆನಿಯ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ. ಮೈಶುಗರ್ ಬಗ್ಗೆ ಇವರ ಆಲೋಚನೆ ಮೊದಲು ಏನಿತ್ತು , ಈಗ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕಾಗುತ್ತದೆ ಎಂದು ಸಚಿವ ನಾರಾಯಣಗೌಡರಿಗೆ ಶಾಸಕ ಸುರೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ. https://youtu.be/6dnm-Ej5Emw ಮೊದಲು ಸರ್ಕಾರಿ ಸ್ವಾಮ್ಯದಲ್ಲಿರಬೇಕು ಎಂದವರು ಈಗ ಯಾಕೆ...

‘ತೆಲಂಗಾಣದಲ್ಲಿ ಮಾಡಿದಂತೆ ನೀವೂ ಮಾಡಿ. ಇಲ್ಲದಿದ್ದರೆ ಅಕ್ಟೋಬರ್ ತನಕ ಕಾಯಿರಿ’

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಕೇಸ್ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದರ ಬಗೆಗಿನ ನಿರ್ಧಾರ ಹಿಂಪಡೆಯಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಹೆಚ್ಡಿಕೆ, ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img