Sunday, July 6, 2025

bjp2021

ಸಿಎಂ ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆದ ಮಂಡ್ಯ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು

ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬೂಕಹಳ್ಳಿ ಮಂಜು, ಬಸವರಾಜ ಬೊಮ್ಮಾಯಿ ಅವರ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img