Tuesday, August 25, 2026

BJP4 Karnataka

‘ಮಂಗನಾಟವಾಡ್ತಿರೋ ಬಿಜೆಪಿ ಸ್ಥಿತಿ ನೆನೆದರೆ ಮರುಕವುಂಟಾಗುತ್ತೆ’- ಕೈ ಮುಖಂಡ ಎಸ್.ಆರ್ ಪಾಟೀಲ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯಿಂದ ಸಾಧ್ಯವಾಗೋದಿಲ್ಲ, ರಾಜ್ಯದಲ್ಲಿ ಮಂಗನಾಟವಾಡುತ್ತಿರೋ ಬಿಜೆಪಿ ಪರಿಸ್ಥಿತಿ ನೆನಪಿಸಿಕೊಂಡರೆ ಮರುಕವುಂಟಾಗುತ್ತೆ ಅಂತ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್ ಲೇವಡಿ ಮಾಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್, ಆಪರೇಷನ್ ಕಮಲ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಬರಲು ಬಿಜೆಪಿ...

‘ಕಾಂಗ್ರೆಸ್ ಜೊತೆ ಸೇರಿ ಸ್ಪೀಕರ್ ಪ್ರಜಾಪ್ರಭುತ್ವ ಹೊಸಕಿಹಾಕುತ್ತಿದ್ದಾರೆ’- ಸಂಸದೆ ಶೋಭಾ ಕರಂದ್ಲಾಜೆ ಕಿಡಿ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳ ವಿಚಾರವಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಹಾಗೂ ವಿಧಾನಸಭಾ ಸ್ಪೀಕರ್ ವಿರುದ್ಧ ಕಿಡಿ ಕಾರಿದ್ದಾರೆ. 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದಿರೋ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ಈ ಕುರಿತು ಟ್ವೀಟ್...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img