Tuesday, July 28, 2026

BJP4Goa

‘ಬಿಜೆಪಿ ಬಲೆಗೆ ಬಿದ್ದಿರೋ ಶಾಸಕರು ತಕ್ಕ ಪಾಠ ಕಲೀತಾರೆ’- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದಾರೆನ್ನಲಾಗುತ್ತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ತಕ್ಕ ಪಾಠ ಕಲೀತಾರೆ ಅಂತ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರೋ ಸಿದ್ದರಾಮಯ್ಯ, ಬಿಜೆಪಿ ಗೋವಾದಲ್ಲಿ ಹುಟ್ಟಿಹಾಕಿರೋ ಸನ್ನಿವೇಶವೇ ರಾಜ್ಯದಲ್ಲೂ ಸೃಷ್ಟಿ ಮಾಡಿದೆ.ಇದು ಬಿಜೆಪಿಯ ಅವಕಾಶವಾದಿ ರಾಜಕಾರಣಕ್ಕೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img