Tuesday, July 28, 2026

BJP4Karnataka

ಮೈತ್ರಿ ಸರ್ಕಾರದ ವಿರುದ್ಧ 2 ದಿನ ಬಿಜೆಪಿ ಅಹೋರಾತ್ರಿ ಧರಣಿ..!

ಬೆಂಗಳೂರು: ಜಿಂದಾಲ್ ಗೆ ಸಾವಿರಾರು ಎಕರೆ ಭೂಮಿ ನೀಡಿಕೆ ನಿರ್ಧಾರ ಹಾಗೂ ಬರ ನಿರ್ವಹಣೆಗೆ ಮೈತ್ರಿ ಸರ್ಕಾರ ವಿಫಲವಾಗಿರೋದನ್ನು ಖಂಡಿಸಿ ಇಂದಿನಿಂದ ರಾಜ್ಯ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಬೆಳಗ್ಗೆ 10 ಗಂಟೆಗೆ ಆರಂಭವಾಗಿರೋ ಧರಣಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...

ಐಎಂಎ ವಂಚನೆ ಪ್ರಕರಣ- ಬಿಜೆಪಿ-ಜೆಡಿಎಸ್ ಕೆಸರೆರಚಾಟ…!!

ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ. ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img