BJP : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆಗಳು ನನಗಿವೆ ಅಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು,...