Friday, September 18, 2026

#BJPCriticism

ಬದಲಾವಣೆ ಇಲ್ಲ ಎಂದ ರಾಜಣ್ಣ ಹಾಗಾದ್ರೆ ನವೆಂಬರ್‌ ಕ್ರಾಂತಿ ಆಗಲ್ವಾ?

ಕಾಂಗ್ರೆಸ್​​​ನ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ನವೆಂಬರ್ ತಿಂಗಳಲ್ಲಿ ಸರ್ಕಾರದಲ್ಲಿ ಬದಲಾವಣೆ ಅಥವಾ ಕ್ರಾಂತಿ ಸಂಭವಿಸಲಿದೆ ಎಂಬ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜಣ್ಣ ಅವರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ನವೆಂಬರ್‌ನಲ್ಲಿ ಯಾವುದೇ ಬದಲಾವಣೆ ಅಥವಾ ಕ್ರಾಂತಿ ಆಗೋದಿಲ್ಲ. ಇದು ಸಂಪೂರ್ಣ ಸುಳ್ಳು ಮಾತು ಎಂದು ಹೇಳಿದರು. ಊಹಾಪೋಹಗಳಿಗೆ ಯಾವುದೇ ಅವಕಾಶವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img