Wednesday, January 14, 2026

BJP\JDS

ಕಾಂಗ್ರೆಸ್‌ಗೆ JDS 5 ಪ್ರಶ್ನೆ ಉತ್ತರ ಕೊಡಲು ಸವಾಲು !

ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಪಕ್ಷಗಳ ಉತ್ತರ ಪ್ರತಿಯುತ್ತರ, ಆರೋಪಗಳು ಜೋರಾಗೇ ನಡೆಯುತ್ತಿವೆ. ಈ ಮಧ್ಯೆ ಮತಗಳ್ಳತನ ಎಂದು ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ದ ರಾಹುಲ್‌ ಗಾಂಧಿ ಮಾಡಿರುವ ಆರೋಪವು ಪರಮಸುಳ್ಳು ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್‌ ಗೌಡ ವಾಗ್ದಾಳಿ ಮಾಡಿದ್ದಾರೆ. ರಾಹುಲ್‌...

ರಾಹುಲ್, ಅಖಿಲೇಶ್, ಕೇಜ್ರಿವಾಲ್ ಅವರನ್ನು ತ್ರೀ ಈಡಿಯಟ್ಸ್ ಅಂದ್ರೆ ಮುಸ್ಲಿಮರಿಗೇಕೆ ಸಿಟ್ಟು: ಪ್ರತಾಪ್ ಸಿಂಹ

Political News: ಮೈಸೂರಿನ ಉದಯಗಿರಿಯಲ್ಲಿ ನಿನ್ನೆ ನಡೆದ ಕಲ್ಲು ತೂರಾಟ, ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಪ್ರತಾಾಪ್ ಸಿಂಹ, ವಾಟ್ಸಪ್ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಫೋಟೋ ಜೋಡಿಸಿ, 3 ಈಡಿಯಟ್ಸ್ ಎಂದು ಹಾಕಿದ್ದಕ್ಕೆ, ರೊಚ್ಚಿಗೆದ್ದ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ....

ನನ್ನ ಪ್ರಕಾರ ಸಿಎಂ ರಾಜೀನಾಮೆ ನೀಡಲು ಮಾನಸಿಕವಾಗಿ ತಯಾರು ಆಗ್ತಿದ್ದಾರೆ: ಬಸವರಾಜ ಬೊಮ್ಮಾಯಿ

Gadag News: ಗದಗ: ಗದಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಸಿಎಂ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ, ನೋಡಿದ್ರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡ್ತಿದ್ದಾರೆ. ಮುಂದೆ ಕಾಂಗ್ರೆಸ್ ಸರ್ಕಾರ ಬರೋದಿಲ್ಲ ಸಿಎಂ ತೆಗೆದರೆ ನಮಗೆ...

ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ನಂಬಿಕೆ ಇದೆ: ಸೋಮಣ್ಣ

Hubli News: ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಕಾನೂನಿಗೆ ಬೆಲೆ ಕೊಡುವ ವ್ಯಕ್ತಿ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆಂಬ ನಂಬಿಕೆ ಇದೆ ಎಂದು ಕೇಂದ್ರದ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಯಾರು ದೊಡ್ಡವರಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಒಂದೇ. ಬಾಬಾಸಾಹೇಬ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವನ್ನು ಪಾಲನೆ...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img