Wednesday, October 22, 2025

BJPKarnataka

ನನಗೇನಾದರೂ ಆದರೆ ಖರ್ಗೆ ಕುಟುಂಬವೇ ಹೊಣೆ: ಛಲವಾದಿ ನಾರಾಯಣಸ್ವಾಮಿ!

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಮೇಲಿನ ಬೆಂಗಾವಲು ಭದ್ರತೆಯನ್ನ ಸರ್ಕಾರ ಹಿಂತೆಗೆದುಕೊಂಡಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೇನಾದರೂ ಆದರೆ ಅದಕ್ಕೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಕುಟುಂಬದದು ಎಂದು ಅವರು ಎಚ್ಚರಿಸಿದ್ದಾರೆ. ನನ್ನ ಬೆಂಗಾವಲು ರಕ್ಷಕರನ್ನ ತೆರವುಗೊಳಿಸಿರುವುದು ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿರುವ ಸ್ಪಷ್ಟ...

JDS ಬೆನ್ನಲ್ಲೇ BJP ರಾಜ್ಯ ಪ್ರವಾಸಕ್ಕೆ ರೆಡಿ!

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದೆ. ಜಮೀನಿನ ಬೆಳೆ ನಾಶ, ಆಸ್ತಿಪಾಸ್ತಿ ಹಾನಿ, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ನಿಖಿಲ್ ಕುಮಾರಸ್ವಾಮಿ ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದೆ ಈ ನಿಟ್ಟಿನಲ್ಲಿ ಬಿಜೆಪಿ...
- Advertisement -spot_img

Latest News

2031ರ ಬೆಂಗಳೂರು ಹೇಗಿರತ್ತೆ ಗೊತ್ತಾ? ಬೆಂಗಳೂರಿನ ಭವಿಷ್ಯ ಹೇಳಿದ್ರೆ ಶಾಕ್!

ರಾಜ್ಯದ ರಾಜಧಾನಿ ಬೆಂಗಳೂರು ತೀವ್ರ ಜನಸಂಖ್ಯಾ ಸ್ಫೋಟದತ್ತ ಸಾಗುತ್ತಿದೆ. 2031ರ ವೇಳೆಗೆ ನಗರದ ಜನಸಂಖ್ಯೆ ಸುಮಾರು 1.47 ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಈಗಂತ ಅರ್ಥಶಾಸ್ತ್ರ...
- Advertisement -spot_img