Thursday, June 19, 2025

bjpp

Hanitrap: ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು…!

ರಾಜಕೀಯ ಸುದ್ದಿ: ನಿನ್ನೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿಬಿಎಂಪಿ ಕಾರ್ಪೊರೇಟರ್ ವೇಲು ನಾಯ್ಕರ್ ಅವರು ಈ  ಮೊದಲು ಮಾಜಿ ಸಚಿವರಾದ ಮುನಿರತ್ನ ಅವರ ಬೆಂಬಲಿಗರಾಗಿದ್ದರು.  ಮುನಿರತ್ನ ಅವರು ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಎಂದು ಆರೋಪಿಸಿದರು. ಮಾಜಿ ಸಚಿವ ಮುನಿರತ್ನ ಅವರು ಸಚಿವರಾಗಿದ್ದಾಗ ಜನರನ್ನು ಹೆದರಿಸಿ ಹನಿಟ್ರ್ಯಾಪ್ ಮಾಡುತಿದ್ದರು ಅದಕ್ಕಾಗಿ ಅವರು ಸ್ಟುಡಿಯೋವನ್ನು ಮಾಡಿಕೊಂಡಿದ್ದಾರೆ ಇನ್ನು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img