Sunday, September 13, 2026

#bjppuneethnews #congresspuneethnews #karntalkapolitics #jdspuneeth

Twitter: ಪಕ್ಷಿಯನ್ನು ಹಾರಿಸಿ “ಎಕ್ಸ್” ಕೂರಿಸಿದ ಎಲಾನ್ ಮಸ್ಕ್

ಅಂತರಾಷ್ಟ್ರೀಯ ಸುದ್ದಿ:  ಟ್ವಿಟರ್ ನ ಆಪ್ ಅನ್ನು ಖರೀದಿ ಮಾಡಿದ ನಂತರ ಎಲಾನ್ ಮಸ್ಕ್  ಟ್ವಿಟರ್ ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿದರು ಈಗ  ಚಿಹ್ನೆಯನ್ನೆ ಬದಲಾಯಿಸಿದ್ದಾರೆ ಅದೇ ಕಪ್ಪು ಬಣ್ಣದ ಎಕ್ಸ್ ಚಿಹ್ನೆ  ಸ್ಪೇಸ್‌ಎಕ್ಸ್ ಮುಖ್ಯಸ್ಥ ಎಲಾನ್ ಮಸ್ಕ್ ಕೈಗೆ ಟ್ವಿಟರ್​ ಹೋದ ನಂತರ, ಈ ಅಪ್ಲಿಕೇಶನ್​ನಲ್ಲಿ ಭಾರಿ ಬದಲಾವಣೆಗಳು ನಡೆಯುತ್ತಿವೆ. ಇತ್ತೀಚೆಗೆ, ಟ್ವಿಟರ್‌ನ ಬ್ಲೂಬರ್ಡ್​...

ಹಿರಿಯ ಸಿನಿಮಾ ನಿರ್ದೇಶಕ ಎಸ್.ಕೆ. ಭಗವಾನ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು(ಫೆ.20): ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಎಸ್.ಕೆ. ಭಗವಾನ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. 'ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಖ್ಯಾತಿ ಗಳಿಸಿದ್ದ ಭಗವಾನ್ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರ ತಂದಿದೆ. ನಿರ್ದೇಶನದ ಜತೆಗೆ ನಿರ್ಮಾಪಕರಾಗಿಯೂ ಹಲವು ಉತ್ತಮ ಚಿತ್ರಗಳನ್ನು ಅವರು ಕನ್ನಡ...

ಎಂ.ಬಿ ಪಾಟೀಲ್ ಮೊಬೈಲ್ ಮಿಸ್ಸಿಂಗ್..! ಅಷ್ಟಕ್ಕೂ ಆಗಿದ್ದೇನು..?

political News ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ  ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...

ಅಶ್ವಿನಿ ಪುನೀತ್ ರಾಜಕುಮಾರ್ ರಾಜಕೀಯ ಎಂಟ್ರಿ ..!

ಅಶ್ವಿನಿ ಪುನೀತ್ ರಾಜಕುಮಾರ್ ರಾಜಕೀಯ ಎಂಟ್ರಿ ಪಕ್ಕಾ ಅನ್ನೋ ಪ್ರಶ್ನೆಗೆ ಇದೀಗ ಉತ್ತರ ಬಿದ್ದಿದು. ಅಪ್ಪು ನಿಧನದ ನಂತರ ದೊಡ್ಮನೆ ಅಭಿಮಾನಿಗಳು ಹಾಗೂ ಕನ್ನಡಿಗರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ತೋರುತ್ತಿರುವ ಪ್ರೀತಿಯನ್ನು ಮನಗಂಡಿರುವ ರಾಜಕೀಯ ಪಕ್ಷಗಳು ( ಬಿಜೆಪಿ, ಕಾಂಗ್ರೆಸ್, ಮತ್ತು ಜೆಡಿಎಸ್​) ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರನ್ನು ಏನಾದ್ರು ಮಾಡಿ ತಮ್ಮ ಪಕ್ಷಕ್ಕೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img