Friday, July 11, 2025

bjps big scam in vasista bank

ವಸಿಷ್ಟ ಸಹಕಾರಿ ಬ್ಯಾಂಕ್ ಬಿಜೆಪಿಯ ಐಎಂಎ ಹಗರಣ-ಶಾಸಕ ರವಿಸುಬ್ರಹ್ಮಣ್ಯ ನೇರ ಚಿತಾವಣೆ: ದರ್ಶನ್ ಜೈನ್ ಆರೋಪ

www.karnatakatv.net: ರಾಜ್ಯ- ಬೆಂಗಳೂರು: ವಸಿಷ್ಠ ಬ್ಯಾಂಕ್ ಕಳೆದ 8 ತಿಂಗಳಿಂದ ಠೇವಣಿದಾರರಿಗೆ ಬಡ್ಡಿ ಹಾಗೂ ಡಿವಿಡೆಂಟ್‍ಗಳನ್ನ ನೀಡದೇ ಗ್ರಾಹಕರನ್ನ ಅಲೆದಾಡಿಸುತ್ತಿದ್ದಾರೆ, ಇದಕ್ಕೆಲ್ಲಾ ಸ್ಥಳೀಯ ಬಸವನಗುಡಿ ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ನೇರ ಚಿತಾವಣೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಆರೋಪಿಸಿದ್ದಾರೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 24...
- Advertisement -spot_img

Latest News

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ...
- Advertisement -spot_img