Wednesday, January 21, 2026

#BJPvsCongress

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆ : 8 ಮಂದಿ ನಾಯಕರ ರಾಜೀನಾಮೆ

ಕೇರಳದ ತ್ರಿಶೂರ್‌ ಜಿಲ್ಲೆಯ ಮತ್ತತೂರ್‌ ಪಂಚಾಯಿತಿಯಲ್ಲಿ ಕಾಂಗ್ರೆಸ್‌ಗೆ ಮುಖಭಂಗವಾಗುವಂತೆ ಘಟನೆಯೊಂದು ನಡೆದಿದೆ. ಪಂಚಾಯತಿಯನ್ನು ನಿಯಂತ್ರಣಕ್ಕೆ ಪಡೆಯಲು ಕಾಂಗ್ರೆಸ್ ಪಕ್ಷದ ಎಂಟು ಮಂದಿ ಚುನಾಯಿತ ಸದಸ್ಯರು ತಮ್ಮ ಮಾತೃಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ, ಬಿಜೆಪಿಗೆ ಸೇರ್ಪಡೆಯಾಗಿರುವ ಘಟನೆ ವರದಿಯಾಗಿದೆ. ಬಿಜೆಪಿಯ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷದ ಬಂಡಾಯ ಸದಸ್ಯ ಟೆಸ್ಸಿ ಜೋಸ್ ಕಲ್ಲರಾಯ್ ಸ್ಕಿಲ್ ಮತ್ತತೂರ್ ಪಂಚಾಯತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು,...

RSS ಬಗ್ಗೆ ಸರ್ದಾ‌ರ್ ಉಲ್ಲೇಖವನ್ನು ಪ್ರಧಾನಿಗೆ ನೆನಪಿಸಿದ ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ದೇಶ ನಿರ್ಮಾಣದಲ್ಲಿ ಆರ್‌ಎಸ್‌ಎಸ್ ಪಾತ್ರವನ್ನು ಶ್ಲಾಘಿಸಿದ್ದರೂ, ಕಾಂಗ್ರೆಸ್ ಪಕ್ಷವು RSS ಸಂಘದ ಚಟುವಟಿಕೆಗಳು ಮಹಾತ್ಮ ಗಾಂಧಿಯವರ ಹತ್ಯೆಗೆ ಕಾರಣವಾದ ವಾತಾವರಣವನ್ನು ಸೃಷ್ಟಿಸಿದೆ ಎಂದು ನೆನಪಿಸಿದೆ. ಈ ಸಂಬಂಧ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಪ್ರಧಾನಿ ಬುಧವಾರ ಬೆಳಿಗ್ಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ....

ಸೋನಿಯಾ ಗಾಂಧಿಗೆ ‘ಯು ನೋ ಕನ್ನಡ’ ಕೇಳೋ ಧೈರ್ಯ ಇದ್ಯಾ?

ಮೈಸೂರಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮ ನಡೀತು. ಈ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮೆಡಮ್, ಯು ನೊ ಕನ್ನಡ? ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ರು. ಅದಕ್ಕೆ ದ್ರೌಪದಿ ಮುರ್ಮು ಕೊಟ್ಟ ಉತ್ತರ ವ್ಯಾಪಕ ಚರ್ಚೆಗೆ ಪಾತ್ರವಾಗಿದೆ. ಮೆಚ್ಚುಗೆ ಪಡೆದಿದೆ. ಭಾರತದಲ್ಲಿ ಎಷ್ಟೋ ಭಾಷೆಗಳಿವೆ, ಸಂಸ್ಕೃತಿಗಳು, ಪರಂಪರೆಗಳಿವೆ. ಅವೆಲ್ಲವೂ...

ವರಿಷ್ಠರ ಟೀಕಿಸಿದ್ರೆ ಮಂತ್ರಿಗಿರಿ ಗೋವಿಂದಾ!? ಕಾಂಗ್ರೆಸ್ ಹೈಕಮಾಂಡ್ ನಡೆ ಸರೀನಾ?

ಇತ್ತೀಚಿನ ರಾಜಕೀಯ ವ್ಯವಸ್ಥೆಯಲ್ಲಿ ಒಂದು ವಿಚಿತ್ರ ಪ್ರವೃತ್ತಿ ಬೆಳೆಯುತ್ತಿದೆ. ಪಕ್ಷದ ವರಿಷ್ಠರನ್ನು ಟೀಕಿಸಿದರೆ, ರಾಜಕೀಯ ಜೀವನವೇ ಕೊನೆಯಾಗುವುದು ಎಂಬ ಆತಂಕ ಮನೆ ಮಾಡುತ್ತಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಹೇಳಿದ್ದಾರೆ. ಯಾವುದೇ ರಾಜಕೀಯ ಪಕ್ಷ, ಅದು ಕಾಂಗ್ರೆಸ್ ಆಗಿರಬಹುದು, ಬಿಜೆಪಿ ಆಗಿರಬಹುದು. ಯಾವುದೇ ಪಕ್ಷದ ನಾಯಕರನ್ನು ಟೀಕಿಸುವ ಹಾಕಿಲ್ಲ ಎಂಬಂತಾಗಿದೆ. ಕೆ.ಎನ್ ರಾಜಣ್ಣ ರಾಹುಲ್ ಗಾಂಧಿ ಮಾಡಿರುವ...

ರಾಹುಲ್ ಗಾಂಧಿ ಆರೋಪಕ್ಕೆ ಡಾ.ಮಂಜುನಾಥ್ ಟಾಂಗ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ರಾಹುಲ್ ಗಾಂಧಿ ಮಾತಿಗೆ ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು ತಿರುಗೇಟು ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಗಂಭೀರ ಆರೋಪ ಕಾಂಗ್ರೆಸ್ ನಾಯಕರಿಂದ ಬಂದಿದೆ. ಕಾಂಗ್ರೆಸ್ ಕಡೆಯಿಂದ –EVM ಗಳು, ಮತದಾರರ ಪಟ್ಟಿ ಹಾಗೂ ಚುನಾವಣಾ ಪ್ರಕ್ರಿಯೆ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img