Friday, August 28, 2026

bk hariprasad

ವಂದೇ ಮಾತರಂ ವಿಚಾರ – ಬಿಜೆಪಿಯಿಂದ ಕಾಂಗ್ರೆಸ್‌ಗೆ ದೇಶಭಕ್ತಿಯ ಸರ್ಟಿಫಿಕೇಟ್ ಬೇಕಿಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ವಂದೇ ಮಾತರಂ ಹಾಡದವರನ್ನು ತಾಯಿಯೇ ಗೊತ್ತಿಲ್ಲದವರು ಎಂದು ಕೇರಳದ ಕುಲಪತಿ ನೀಡಿರುವ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ಇದರಲ್ಲಿ ಯಾವುದೇ ವಿವಾದವಿಲ್ಲ. ಕುಲಪತಿಗಳು ನೀಡಿರುವ ಉತ್ತರ ಸರಿಯಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ವಂದೇ ಮಾತರಂ ವಿಚಾರದಲ್ಲಿ ಕುಲಪತಿಗಳು ಆರ್‌ಎಸ್‌ಎಸ್‌ಗೆ ಸರಿಯಾದ ಉತ್ತರ ನೀಡಿದ್ದಾರೆ. ಆರ್‌ಎಸ್‌ಎಸ್ ತನ್ನ...

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಮಹತ್ವ ಹಾಗೂ ಪ್ರಸ್ತುತ ಪ್ರಜಾಪ್ರಭುತ್ವದ ಸ್ಥಿತಿಗತಿಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 1947ರ ಆಗಸ್ಟ್ 15ರಂದು ಭಾರತ ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದಿದ್ದು,...

ಜ್ಯೋತಿಷಿ ಕೊಲೆ, MLA ಪಾತ್ರ ಬಹಿರಂಗ?

ಕಾರವಾರದ ಸಿದ್ದಾಪುರದಲ್ಲಿ ನಡೆದ 41 ವರ್ಷದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...

ಬಿಜೆಪಿ v/s ಕಾಂಗ್ರೆಸ್ ಗದ್ದಲ ಸದನದಲ್ಲಿ ಶೇಮ್… ಶೇಮ್

ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಜಂಟಿ ಅಧಿವೇಶನದ ಎರಡನೇ...

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಆಂದೋಳ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಒಂದೇ ವೇದಿಕೆಯಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಯತ್ನಾಳ ಒಪ್ಪಿದರೆ, ಅವರಿಗೆ...

ಸಿದ್ದು, ಡಿಕೆಶಿ ಬಿಜೆಪಿ ಟಾರ್ಗೆಟ್ ಅಲ್ಲ! :  ಬಿಜೆಪಿ ಬೆವರಿಳಿಸೋಕೆ ಈ ಮೂವರೇ ಸಾಕು!

ಬೆಂಗಳೂರು : ಕಾಂಗ್ರೆಸ್​​ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...

ದೂರವಾಯ್ತಾ ದಶಕಗಳ ಮುನಿಸು..? : ಇಲ್ಲಿದೆ ನೋಡಿ ಸಿದ್ದರಾಮಯ್ಯ – ಬಿಕೆ ಹರಿಪ್ರಸಾದ್‌ ಭೇಟಿಯ ಇನ್‌ಸೈಡ್‌ ಕಹಾನಿ..!

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆಯೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿಢೀರ್‌ ಆಗಿ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಇನ್ನೂ ಪ್ರಮುಖವಾಗಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಗ್ಗೆಯೂ ಉಭಯ ನಾಯಕರು ಗಂಭೀರವಾಗಿ ಮಾತುಕತೆ ನಡೆಸಿದ್ದಾರೆ....

Bairathi Suresh : ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, : ಸಚಿವ ಬೈರತಿ ಸುರೇಶ್

Political News : ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದು ಬಲಗೈ ಬಂಟ ನಗರಾಭಿವೃದಿ ಸಚಿವ ಬೈರತಿ ಸುರೇಶ್ , ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, ನಮಗೆ ಹೈ ಕಮಾಂಡ್ ಇದೆ ಎಐಸಿಸಿ ಅಧ್ಯಕ್ಷರು ಇದ್ದಾರೆ ತೀರ್ಮಾನ ಮಾಡುತ್ತಾರೆ, ಎಐಸಿಸಿ ಅಧ್ಯಕ್ಷರು ನಮ್ಮವರೇ ಇದ್ದಾರೆ ಈಗಾಗಲೇ...

K Y Nanjegowda : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ : ಶಾಸಕ ಕೆ.ವೈ. ನಂಜೇಗೌಡ

Kolar News : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಸಿಎಂ ಹಾಗೂ ಡಿಸಿಎಂ ವಿರುದ್ದ ಹೇಳಿಕೆ ನೀಡುತ್ತಿರುವುದು ಸರಿಕಾಣುತ್ತಿಲ್ಲ , ಪಕ್ಷದ ವರಿಷ್ಠ ರು ಇವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ . ಮಾಲೂರು ತಾಲ್ಲೂಕಿನ ಮಾಸ್ತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ ವೈ...

Shri Muruli: ಅತ್ತಿಗೆ ಸ್ಪಂದನಾ ನಿಧನದ ಕುರಿತು ಶ್ರೀ ಮುರುಳಿ ಪ್ರತಿಕ್ರಿಯೆ

ಸಿನಿಮಾ ಸುದ್ದಿ:ಅತ್ತಿಗೆ ಸಾವಿನ ಕುರಿತು ನಟ ಶ್ರೀಮುರುಳಿ ಹೇಳಿಕೆ ನೀಡಿದ್ದಾರೆ. ಅಣ್ಣಾ ಫೋನ್ ಮಾಡಿ ಹೇಳಿದ್ರು ನಿಮ್ಮ ಅತ್ತಿಗೆ ಮಲಗಿದ್ದೋರು ಎದ್ದೇಳಿಲ್ಲ ಲೋ ಬಿಪಿ ಅಂತಾ ತಿಳಿದಿದ್ದೆ ಸಾವು ಆಗಿರೋದು ನಿಜ ಬೇರೆನೂ ಗೊತ್ತಿಲ್ಲಇದಕ್ಕಿಂತ ಹೆಚ್ಚು ಏನೂ ಹೇಳಲ್ಲ. ಇಷ್ಟೇ ಡಿಟೈಲ್ಸ್ ಗೊತ್ತಿರೋದು, ನಾಳೆ ಎಲ್ಲಾ ಗೊತ್ತಾಗುತ್ತೆ ಬಿ.ಕೆ. ಹರಿಪ್ರಸಾದ್ ಹೇಳಿಕೆ ಸ್ಪಂದನ ತನ್ನ ಕಸಿನ್ಸ್‌ ಜೊತೆ...
- Advertisement -spot_img

Latest News

Hubli News: RSS ವತಿಯಿಂದ ರಕ್ಷಾಬಂಧನ ಆಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
- Advertisement -spot_img