Friday, September 20, 2024

bk hariprasad

Bairathi Suresh : ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, : ಸಚಿವ ಬೈರತಿ ಸುರೇಶ್

Political News : ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದು ಬಲಗೈ ಬಂಟ ನಗರಾಭಿವೃದಿ ಸಚಿವ ಬೈರತಿ ಸುರೇಶ್ , ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, ನಮಗೆ ಹೈ ಕಮಾಂಡ್ ಇದೆ ಎಐಸಿಸಿ ಅಧ್ಯಕ್ಷರು ಇದ್ದಾರೆ ತೀರ್ಮಾನ ಮಾಡುತ್ತಾರೆ, ಎಐಸಿಸಿ ಅಧ್ಯಕ್ಷರು ನಮ್ಮವರೇ ಇದ್ದಾರೆ ಈಗಾಗಲೇ...

K Y Nanjegowda : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ : ಶಾಸಕ ಕೆ.ವೈ. ನಂಜೇಗೌಡ

Kolar News : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಸಿಎಂ ಹಾಗೂ ಡಿಸಿಎಂ ವಿರುದ್ದ ಹೇಳಿಕೆ ನೀಡುತ್ತಿರುವುದು ಸರಿಕಾಣುತ್ತಿಲ್ಲ , ಪಕ್ಷದ ವರಿಷ್ಠ ರು ಇವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ . ಮಾಲೂರು ತಾಲ್ಲೂಕಿನ ಮಾಸ್ತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ ವೈ...

Shri Muruli: ಅತ್ತಿಗೆ ಸ್ಪಂದನಾ ನಿಧನದ ಕುರಿತು ಶ್ರೀ ಮುರುಳಿ ಪ್ರತಿಕ್ರಿಯೆ

ಸಿನಿಮಾ ಸುದ್ದಿ:ಅತ್ತಿಗೆ ಸಾವಿನ ಕುರಿತು ನಟ ಶ್ರೀಮುರುಳಿ ಹೇಳಿಕೆ ನೀಡಿದ್ದಾರೆ. ಅಣ್ಣಾ ಫೋನ್ ಮಾಡಿ ಹೇಳಿದ್ರು ನಿಮ್ಮ ಅತ್ತಿಗೆ ಮಲಗಿದ್ದೋರು ಎದ್ದೇಳಿಲ್ಲ ಲೋ ಬಿಪಿ ಅಂತಾ ತಿಳಿದಿದ್ದೆ ಸಾವು ಆಗಿರೋದು ನಿಜ ಬೇರೆನೂ ಗೊತ್ತಿಲ್ಲಇದಕ್ಕಿಂತ ಹೆಚ್ಚು ಏನೂ ಹೇಳಲ್ಲ. ಇಷ್ಟೇ ಡಿಟೈಲ್ಸ್ ಗೊತ್ತಿರೋದು, ನಾಳೆ ಎಲ್ಲಾ ಗೊತ್ತಾಗುತ್ತೆ ಬಿ.ಕೆ. ಹರಿಪ್ರಸಾದ್ ಹೇಳಿಕೆ ಸ್ಪಂದನ ತನ್ನ ಕಸಿನ್ಸ್‌ ಜೊತೆ...

ಪೆಗಾಸಸ್ ಕದ್ದಾಲಿಕೆ ಕುರಿತು ಕೇಂದ್ರ ಸರಕಾರದ ವಿರುದ್ದ ಬಿ.ಕೆ.ಹರಿಪ್ರಸಾದ್ ಗರಂ

www.karnatakatv.net : ಬೆಳಗಾವಿ: ಪೆಗಾಸೆಸ್‍ನಲ್ಲಿ 100 ಜನ ರಾಜಕೀಯ ನಾಯಕರು, 500 ಪತ್ರಕರ್ತರು ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಟೆಲಿಫೋನ್ ಕದ್ದಾಲಿಕೆ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಒತ್ತಾಯಿಸಿದರು ಸಹ ಕೇಂದ್ರ ಬಿಜೆಪಿ ಸರಕಾರ ಸದನದಲ್ಲಿನ ಗಲಾಟೆ ಯಾವುದೇ ವೈಯಕ್ತಿಕ ವಿಚಾರಕ್ಕೆ ಅಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಎಂಎಲ್‍ಸಿ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ...
- Advertisement -spot_img

Latest News

ಮಗನ ಶಾಲೆ ಫೀಸ್ ಕಟ್ಟಲು 18 ಗಂಟೆಗಳ ಕಾಲ ಕೆಲಸ ಮಾಡಿ, ನಿದ್ದೆ ಮಾಡಿದ್ದ ವ್ಯಕ್ತಿ ಸಾವು

International News: ಚೀನಾದ ಬೀಜಿಂಗ್‌ನಲ್ಲಿ ಓರ್ವ ತಂದೆ ತನ್ನ ಇಬ್ಬರು ಮಕ್ಕಳ ಶಾಲೆಯ ಫೀಸ್, ಮನೆ ನಿರ್ವಹಣೆಗೆ ಹಣ ಹೊಂದಿಸಲು 18 ಗಂಟೆಗಳ ಕಾಲ ಸತತವಾಗಿ...
- Advertisement -spot_img