www.karnatakatv.net : ಬೆಳಗಾವಿ: ಪೆಗಾಸೆಸ್ನಲ್ಲಿ 100 ಜನ ರಾಜಕೀಯ ನಾಯಕರು, 500 ಪತ್ರಕರ್ತರು ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಟೆಲಿಫೋನ್ ಕದ್ದಾಲಿಕೆ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಒತ್ತಾಯಿಸಿದರು ಸಹ ಕೇಂದ್ರ ಬಿಜೆಪಿ ಸರಕಾರ ಸದನದಲ್ಲಿನ ಗಲಾಟೆ ಯಾವುದೇ ವೈಯಕ್ತಿಕ ವಿಚಾರಕ್ಕೆ ಅಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ...
Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ...