Tuesday, March 10, 2026

#bk hariprasadh

ನಾಲಗೆ ಹರಿಬಿಟ್ಟ ಬಿ.ಕೆ. ಹರಿಪ್ರಸಾದ್‌ : ಹಿಂದೂ ಬಗ್ಗೆ ವಿವಾದಾತ್ಮಕ ಮಾತು!

ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರು ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬದಲ್ಲಿ ಡಿಜೆ ಹಾಕಿಕೊಂಡು ಎಣ್ಣೆ ಹಚ್ಚಿ ಮಸೀದಿ, ಚರ್ಚ್‌ ಮುಂದೆ ಡ್ಯಾನ್ಸ್ ಮಾಡುತ್ತಾರೆ. ಇದು ಯಾವ ಸಂಸ್ಕೃತಿ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ, ದೇಶಭಕ್ತಿ ಎಂದರೆ ಧ್ವಜ, ರಾಷ್ಟ್ರಗೀತೆ, ಸಂವಿಧಾನಕ್ಕೆ...

ಅಡ್ವಾಣಿ, BSY ಬಳಿಕ ಮುಂದಿನ ಸರದಿ ಯಾರದ್ದು?

RSS ಬಗ್ಗೆ ಬಿಜೆಪಿ ಶಾಸಕ ಸುರೇಶ್‌ ಗೌಡ ಆರೋಪದ ಬಗ್ಗೆ, ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ. ಅಡ್ವಾಣಿಯವರನ್ನು ಮೂಲೆಗೆ ತಳ್ಳಿದ ಇದೇ RSS ಯಡಿಯೂರಪ್ಪ ಅವರನ್ನೂ ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ. ಕೊನೆಗೂ ಎಳೆದು ಮೂಲೆಗೆ ಕೂರಿಸುವಲ್ಲಿ ಯಶಸ್ವಿಯಾಗಿತ್ತು. RSSನವರು ಕಡು ಭ್ರಷ್ಟರು ಎಂಬ ಸತ್ಯವನ್ನು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಶಾಸಕ...

K.N. ರಾಜಣ್ಣ ಪರ ನಿಂತ B.K. ಹರಿಪ್ರಸಾದ್‌!

ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಇದಾದ ಬಳಿಕ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ವಿಚಾರ ಮುನ್ನೆಲೆಗೆ ಬಂದಿದೆ. ಡಿಕೆಶಿಗೆ ಇರುವ ಅವಕಾಶ, ರಾಜಣ್ಣ ವಿಚಾರದಲ್ಲಿ ಏಕಿಲ್ಲ? ಅನ್ನೋ ಪ್ರಶ್ನೆಗಳು ಎದ್ದಿವೆ. ಇದಕ್ಕೆ ಹಿರಿಯ ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ಪ್ರತಿಕ್ರಿಯಿಸಿದ್ದು, ರಾಜಣ್ಣ ಅವರು ರಾಹುಲ್‌ ಗಾಂಧಿ ವಿರುದ್ಧ ಎಲ್ಲಿಯೂ ಮಾತಾಡಿಲ್ಲ....

ಕೊನೆಗೂ ಕ್ಷಮೆ ಕೇಳಿದ DK – ತಪ್ಪು ಅಂದವ್ರಿಗೆಲ್ಲಾ ಟಾಂಗ್

ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ. ಕಳೆದ ಆಗಸ್ಟ್‌ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...

Satish jarakiholi: ಬಿ.ಕೆ ಹರಿಪ್ರಸಾದ್ ಮಾತಿಗೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ..!

ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆ ಕುರಿತು ಹಲವಾರು ಚರ್ಚೆಗಳು ಪಕ್ಷಗಳಲ್ಲಿ ನಡೆಯುತ್ತಿವೆ. ಪಕ್ಷಕ್ಕೆ ರಾಜಿನಾಮೆ ಕೊಡುವುದು ಬೇರೆ ಪಕ್ಷ ಸೇರ್ಪಡೆಯಾಗುವುದು, ಪಕ್ಷದಲ್ಲಿ ಅಸಮಧಾನ ಬುಗಿಲೆದ್ದಿರುವುದು, ಜಾತಿ ನಿಂದನೆ ಲಂಚದ ಆರೋಪ, ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು, ಕೊಲೆ ಬೆದರಿಕೆ ಹೀಗೆ ಪ್ರತಿದಿನ ನಡೆಯುತ್ತಿದೆ ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರಿಗೆ...
- Advertisement -spot_img

Latest News

Health Tips: ವೈದ್ಯರಿಗೆ 7 ತರಹದ ಶಾಪ? ಅಲೋಪತಿ ಅಂಥ ಯಾಕ್ ಹೇಳ್ತಾರೆ.?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. https://youtu.be/3KwF4E41CVw ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ...
- Advertisement -spot_img