Thursday, March 5, 2026

bkjp compentation

Basavaraj bommai: ಪಟಾಕಿ ಗೋದಾಮು ದುರಂತ ; ಬಿಜೆಪಿಯಿಂದ ತಲಾ ಒಂದು ಲಕ್ಷ ಪರಿಹಾರ:

ಬೆಂಗಳೂರು: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img