Wednesday, July 29, 2026

BL Santosh

Shetter :ಬಿಜೆಪಿ ಮುಳುಗುತ್ತಿರುವ ಹಡಗು; ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ..!

ಹುಬ್ಬಳ್ಳಿ: ಬಿಜೆಪಿ ಕುರಿತು ಶೆಟ್ಟರ್ ಅವರು ಬಿಜೆಪಿ ಪಕ್ಷ ಮುಳುಗುತ್ತಿರುವ ಹಡಗು ಬಿ.ಎಲ್ ಸಂತೋಷ್  ಅವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ ಅವರ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು‌ ಉಳಿಸಿಕೊಂಡು, ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಒಂದು ವೇಳೆ ಅವರ ಸಂಪರ್ಕದಲ್ಲಿ ಶಾಸಕರುಗಳು ಇದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ ಅಂತ ಮಾಜಿ ಸಿಎಂ...

ಎಸ್ಐಟಿ ನೋಟಿಸ್ ತಡೆಯಾಜ್ಞೆಗೆ ಬಿ.ಎಲ್ ಸಂತೋಷ ಮನವಿ ನಿರಾಕರಿಸಿದ ಹೈಕೋರ್ಟ್

ಹೈದಾರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿಯ ನಾಲ್ಕು ಶಾಸಕರ ಖರೀಧಿಗೆ ಯತ್ನಿಸಿದ್ದ ಆರೋಪದ ಮೇಲೆ ಹೈದರಾಬಾದ್ ವಿಶೇಷ ತನಿಖಾ ತಂಡವು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ಇದನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದ ಸಂತೋಷ್ ಗೆ ಹಿನ್ನಡೆಯಾಗಿದೆ. ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಮೇಲೆ ಸಾಮೂಹಿಕ...

ಬಿಜೆಪಿ ಕಚೇರಿಗೆ ಸುಮಲತಾ ಭೇಟಿ ನೀಡಿದ್ದ್ಯಾಕೆ…?

ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ...
- Advertisement -spot_img

Latest News

Banavasi News: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33...
- Advertisement -spot_img