Thursday, August 20, 2026

BL Santosh

ಖರ್ಗೆ ವಿರುದ್ಧದ ಹೇಳಿಕೆಗೆ ಶಾಸಕ ಪ್ರದೀಪ್ ಈಶ್ವರ್ ಆಕ್ರೋಶ – ಬಿ.ಎಲ್. ಸಂತೋಷ್ ಕ್ಷಮೆ ಕೇಳಬೇಕು

ಬೆಂಗಳೂರು: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನೀಡಿರುವ ಹೇಳಿಕೆಗಳಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಬಗ್ಗೆ ಮಾತನಾಡುವಾಗ ಕನಿಷ್ಠ ಗೌರವವನ್ನು ಕಾಪಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ...

13 ರಾಷ್ಟ್ರೀಯ ಉಪಾಧ್ಯಕ್ಷರ ನೇಮಕ – 2029ಕ್ಕೆ ಸಜ್ಜಾದ ಬಿಜೆಪಿ ಪಡೆ!

2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ದೊಡ್ಡ ಮಟ್ಟದ ತಂತ್ರ ಹೆಣೆದಿದೆ. ಎಸ್ ' ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ 'ನಿತಿನ್ ನಬಿನ್' ಅವರು ತಮ್ಮ ನೂತನ ಕೇಂದ್ರೀಯ ತಂಡವನ್ನು ಅಧಿಕೃತವಾಗಿ ಘೋಷಿಸಿದ್ದು, ಪಕ್ಷದ ಸಂಘಟನೆಯಲ್ಲಿ ಭಾರಿ ಬದಲಾವಣೆಗಳನ್ನು ತಂದಿದ್ದಾರೆ! ಅನುಭವಿ ನಾಯಕರು ಹಾಗೂ ಜನಪ್ರಿಯ ಮುಖಗಳ ಸಮತೋಲನದೊಂದಿಗೆ ರಚನೆಯಾಗಿರುವ ಈ ಹೊಸ ತಂಡದಲ್ಲಿ...

Shetter :ಬಿಜೆಪಿ ಮುಳುಗುತ್ತಿರುವ ಹಡಗು; ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ..!

ಹುಬ್ಬಳ್ಳಿ: ಬಿಜೆಪಿ ಕುರಿತು ಶೆಟ್ಟರ್ ಅವರು ಬಿಜೆಪಿ ಪಕ್ಷ ಮುಳುಗುತ್ತಿರುವ ಹಡಗು ಬಿ.ಎಲ್ ಸಂತೋಷ್  ಅವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ ಅವರ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು‌ ಉಳಿಸಿಕೊಂಡು, ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಒಂದು ವೇಳೆ ಅವರ ಸಂಪರ್ಕದಲ್ಲಿ ಶಾಸಕರುಗಳು ಇದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ ಅಂತ ಮಾಜಿ ಸಿಎಂ...

ಎಸ್ಐಟಿ ನೋಟಿಸ್ ತಡೆಯಾಜ್ಞೆಗೆ ಬಿ.ಎಲ್ ಸಂತೋಷ ಮನವಿ ನಿರಾಕರಿಸಿದ ಹೈಕೋರ್ಟ್

ಹೈದಾರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿಯ ನಾಲ್ಕು ಶಾಸಕರ ಖರೀಧಿಗೆ ಯತ್ನಿಸಿದ್ದ ಆರೋಪದ ಮೇಲೆ ಹೈದರಾಬಾದ್ ವಿಶೇಷ ತನಿಖಾ ತಂಡವು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ಇದನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದ ಸಂತೋಷ್ ಗೆ ಹಿನ್ನಡೆಯಾಗಿದೆ. ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಮೇಲೆ ಸಾಮೂಹಿಕ...

ಬಿಜೆಪಿ ಕಚೇರಿಗೆ ಸುಮಲತಾ ಭೇಟಿ ನೀಡಿದ್ದ್ಯಾಕೆ…?

ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img