Tuesday, April 14, 2026

Bl snthosh tweet

ಕಾಂಗ್ರೇಸ್ ಮಾಡಿರುವ ಎರಡನೇ ದೊಡ್ಡ ತಪ್ಪು.ಬಿ ಎಲ್ ಸಂತೋಷ್

ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...
- Advertisement -spot_img

Latest News

ದೀದಿ ಕೋಟೆಗೆ ಅಮಿತ್ ಶಾ ಲಗ್ಗೆ!

ಪಶ್ಚಿಮ ಬಂಗಾಳ ಚುನಾವಣಾ ಅಖಾಡ ಕಾವೇರಿದೆ. ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್‌ ಶಾ, ದೀದಿ ಸರ್ಕಾರವನ್ನ ಗೂಂಡಾ ರಾಜ್ಯ ಅಂತ ಕರೆದ್ರೆ, ಬಿಜೆಪಿ ಎರಡು ತಲೆ...
- Advertisement -spot_img