Thursday, June 19, 2025

black cobra

ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ‌ಸರ್ಪ ಪ್ರತ್ಯಕ್ಷ

ಹಾಸನ: ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ‌ಸರ್ಪ ಪ್ರತ್ಯಕ್ಷ ವಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಜಾತಹಳ್ಳಿಯಲ್ಲಿ ನಡೆದಿದೆ. ಜಾತಹಳ್ಳಿ ದೇವರಾಜ್  ಎಂಬುವವರ ಮನೆಯ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ  ಪತ್ತೆಯಾಗಿದ್ದು ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸ್ನೇಕ್ ಸಗೀರ್ ಎಂಬುವವರು ರಕ್ಷಣೆ ಮಾಡಿದ್ದು ಸೆರೆ ಹಿಡಿದ...

ಬಂಡಿ ಮಾಕಾಳಮ್ಮನ ಸನ್ನಿಧಿಯಲ್ಲಿ ದುನಿಯಾ ವಿಜಯ್ “ಭೀಮ” ಅದ್ದೂರಿ ಮುಹೂರ್ತ

  ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, "ಸಲಗ" ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು. ವಿಜಯ್ ಅವರ ಎರಡನೇ ನಿರ್ದೇಶನದ "ಭೀಮ" ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. "ಸಲಗ" ನಂತರ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img