Tuesday, August 18, 2026

black magic

ಮಾಟಮಂತ್ರ ಹೆಸರಿನಲ್ಲಿ ವಂಚನೆ : 53 ಲಕ್ಷ ಮೌಲ್ಯದ ಚಿನ್ನ ವಶ!

ಮಾಟಮಂತ್ರದಿಂದ ಮುಕ್ತಿ ಅಥವಾ ರಹಸ್ಯ ನಿಧಿಗಳನ್ನು ಹೊರತೆಗೆಯಲು ಪೂಜೆ ಮಾಡುತ್ತೇವೆ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದ 49 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೋಲಾರ ಮೂಲದ ದಾದಾ ಪೀರ್ ಎಂದು ಗುರುತಿಸಲಾಗಿದ್ದು, ಅವನಿಂದ ₹53 ಲಕ್ಷ ಮೌಲ್ಯದ 485.4 ಗ್ರಾಂ ಕದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸೆಪ್ಟೆಂಬರ್ 26ರಂದು ಹುಳಿಮಾವು ಪೊಲೀಸರಿಗೆ ಬನ್ನೇರುಘಟ್ಟ ಮುಖ್ಯರಸ್ತೆಯ ಬಳಿ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img