www.karnatakatv.net : ಈಗಾಗಲೇ ಎಲ್ಲಾ ಸಮಾಜದ ಮಾಠಧೀಶರು ಸೇರಿ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು ಇಲ್ಲ ಅಂದ್ರೆ ನಷ್ಟ ಆಗುತ್ತೆ.. ಯಡಿಯೂರಪ್ಪ ವ್ಯಕ್ತಿ ಅಲ್ಲ ಒಂದು ಶಕ್ತಿ.. ಜೀವನದುದ್ದಕ್ಕೂ ಎಲ್ಲವನ್ನು ತ್ಯಾಗ ಮಾಡಿದ್ದಾರೆ. ಕಾಲ್ನಡಿಗೆಯಿಂದ ಪಕ್ಷ ಸಂಘಟನೆ ಮಾಡಿ ಸೈಕಲ್ ಮೂಲಕ ಹಳ್ಳಿ ಹಳ್ಳಿಗೆ ತಿರುಗಿ ನಂತರದ ದಿನಗಳಲ್ಲಿ ಶಾಸಕರು ಸದನಕ್ಕೆ ಬರುವಂತೆ ಮಾಡಿದ್ದಾರೆ . ...
Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್ಕ್ರೀಮ್, ಜ್ಯೂಸ್...