Saturday, July 18, 2026

Blaze

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ- ನಾಲ್ವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

ತಮಿಳುನಾಡು: ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 4 ಮಂದಿ ಕಾರ್ಮಿಕರು ಮೃತಪಟ್ಟು ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮತ್ತೂರು ಬಳಿ ಈ ಅವಘಡ ಸಂಭವಿಸಿದ್ದು, ಪಟಾಕಿಗಳನ್ನು ಒಣಗಿಸಲು ಇಟ್ಟಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ, ಕಾರ್ಖಾನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗಳು ಸಿಡಿದು ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img