Friday, August 7, 2026

blessed the father and mother

ತಂದೆ,ತಾಯಿ ಸಮಾಧಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ  ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ  ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು. ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img