Friday, July 4, 2025

blessing of chamundi

ಚಾಮುಂಡಿ ಭಕ್ತರಿಗೆ ಗುಡ್‌ ನ್ಯೂಸ್‌ : ಭಕ್ತರ ಆಕ್ರೋಶಕ್ಕೆ ಮಣಿದು ಹೊಸ ಯೋಜನೆ

ಈಗಾಗಲೇ ಆಷಾಢ ಮಾಸ ಆರಂಭವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರಗಳಂದು ಲಕ್ಷಾಂತರ ಭಕ್ತರು ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯುತ್ತಿದ್ದಾರೆ. ಆಷಾಢ ಮಾಸದ ಮೊದಲ ಶುಕ್ರವಾರ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ಸಮಸ್ಯೆಗಳಾಗಿತ್ತು ಮತ್ತು ಭಕ್ತರು ಈ ಬಗ್ಗೆ ಬಹಳಷ್ಟು ಅಸಮಾಧಾನವನ್ನು ಕೂಡ ಹೊರಹಾಕಿದ್ದರು. ಈ...

ತಾಯಿ ಚಾಮುಂಡಿ ಆಶಿರ್ವಾದದಿಂದ ನಾನು ಸಿಎಂ ಆಗಿದ್ದೆ

www.karnatakatv.net : ರಾಜೀನಾಮೆಯ ನಂತರ ರಾಮನಗರದಲ್ಲಿ ಕುಮಾರಸ್ವಾಮಿಯವರು ‘ಹೈಕಮಾಂಡ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ.. ನಾನು ಸಂಪೂರ್ಣ ಬಹುಮತದಿಂದ ಸಿಎಂ ಆಗಿರಲಿಲ್ಲ.. ನಾನು ತಾಯಿ ಚಾಮುಂಡಿ ಆಶಿರ್ವಾದದಿಂದ ಸಿಎಂ ಆಗಿದ್ದೆ.. ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷ ಮುಗಿದೇ ಹೋಯಿತು ಎನ್ನುತ್ತಿರುವಾಗ, ಮುಂದೆ ತಾಯಿಯ ಆಶಿರ್ವಾದ ದಿಂದ ಜೆಡಿಎಸ್ ಪಕ್ಷ ಬರುತ್ತದೆ ಎಂದು ಮಾಹಿತಿಯನ್ನು...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img