Friday, March 27, 2026

blessing of chamundi

ಚಾಮುಂಡಿ ಬೆಟ್ಟದಲ್ಲಿ ದೇವಿಯ ದರ್ಶನ ಪಡೆದ ಸಿದ್ದು ಪತ್ನಿ ಮತ್ತು ಸೊಸೆ

ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಇಂದು ಸಿಎಂ ಅವರ ಪತ್ನಿ ಹಾಗೂ ಸೊಸೆ ಕೂಡ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಕಡೆ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ...

ಚಾಮುಂಡಿ ಭಕ್ತರಿಗೆ ಗುಡ್‌ ನ್ಯೂಸ್‌ : ಭಕ್ತರ ಆಕ್ರೋಶಕ್ಕೆ ಮಣಿದು ಹೊಸ ಯೋಜನೆ

ಈಗಾಗಲೇ ಆಷಾಢ ಮಾಸ ಆರಂಭವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರಗಳಂದು ಲಕ್ಷಾಂತರ ಭಕ್ತರು ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯುತ್ತಿದ್ದಾರೆ. ಆಷಾಢ ಮಾಸದ ಮೊದಲ ಶುಕ್ರವಾರ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ಸಮಸ್ಯೆಗಳಾಗಿತ್ತು ಮತ್ತು ಭಕ್ತರು ಈ ಬಗ್ಗೆ ಬಹಳಷ್ಟು ಅಸಮಾಧಾನವನ್ನು ಕೂಡ ಹೊರಹಾಕಿದ್ದರು. ಈ...

ತಾಯಿ ಚಾಮುಂಡಿ ಆಶಿರ್ವಾದದಿಂದ ನಾನು ಸಿಎಂ ಆಗಿದ್ದೆ

www.karnatakatv.net : ರಾಜೀನಾಮೆಯ ನಂತರ ರಾಮನಗರದಲ್ಲಿ ಕುಮಾರಸ್ವಾಮಿಯವರು ‘ಹೈಕಮಾಂಡ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ.. ನಾನು ಸಂಪೂರ್ಣ ಬಹುಮತದಿಂದ ಸಿಎಂ ಆಗಿರಲಿಲ್ಲ.. ನಾನು ತಾಯಿ ಚಾಮುಂಡಿ ಆಶಿರ್ವಾದದಿಂದ ಸಿಎಂ ಆಗಿದ್ದೆ.. ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷ ಮುಗಿದೇ ಹೋಯಿತು ಎನ್ನುತ್ತಿರುವಾಗ, ಮುಂದೆ ತಾಯಿಯ ಆಶಿರ್ವಾದ ದಿಂದ ಜೆಡಿಎಸ್ ಪಕ್ಷ ಬರುತ್ತದೆ ಎಂದು ಮಾಹಿತಿಯನ್ನು...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img