Hubballi News: ಹುಬ್ಬಳ್ಳಿ: ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಇನ್ ಮ್ಯಾನೇಜ್ಮೆಂಟ್ ಸೈನ್ಸ್, ಹುಬ್ಬಳ್ಳಿ ಮತ್ತು ಪ್ರೇಮಬಿಂದು ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಸಹಯೋಗದಲ್ಲಿ ದಿನಾಂಕ 20.10.2023 ರಂದು ತನ್ನ ಕ್ಯಾಂಪಸ್ನಲ್ಲಿ ಸ್ಥಾಪಕ ಅಧ್ಯಕ್ಷ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಡಾ.ಎನ್.ಎ.ಚರಂತಿಮಠ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು.
ಶಿಬಿರವನ್ನು ಮುಖ್ಯ ಅತಿಥಿಗಳಾದ ಶ್ರೀ. ಶರಣಪ್ಪ ಕೊಟಗಿ, ಅಧ್ಯಕ್ಷರು...
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಗುಡಿಬಂಡೆ ಮಂಡಲ ವತಿಯಿಂದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹುತಾತ್ಮ ವೀರ ಯೋಧರ ಸ್ಮರಣಾರ್ಥವಾಗಿ ಇಂದು ಗುಡಿಬಂಡೆಯ ತಾಲ್ಲೂಕು ಕಛೇರಿ ಪಕ್ಕ ಇರುವ ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿತ್ತು.
ಇನ್ನು ಈ (ಗಜನಾಣ್ಯ) ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...