Friday, July 11, 2025

blood donation

ರಕ್ತದಾನವು ಮಹಾಶ್ರೇಷ್ಠ ದಾನವಾಗಿದೆ : ರಾಜ್ ಮೋಹನ್ ಉಣ್ಣಿತ್ತಾನ್

Kasaragod News: ಉಪ್ಪಳ : ಎಲ್ಲ ದಾನಗಳಿಗಿಂತ ಸಮಾಜದಲ್ಲಿ ರಕ್ತದಾನ ಮಹಾ ಶ್ರೇಷ್ಠದಾನವಾಗಿದೆ, ಅಮೂಲ್ಯ ಜೀವ ಉಳಿಸಲು ಆರೋಗ್ಯವಂತ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು ಎಂದು ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕರೆ ನೀಡಿದ್ಜಾರೆ. ಉಪ್ಪಳದಲ್ಲಿ ಯೂತ್ ಕಾಂಗ್ರೆಸ್ ಅಸೆಂಬ್ಲಿ ಸಮಿತಿ...

ರಕ್ತದಾನಕ್ಕೂ ಮುನ್ನ ಈ ವಿಷಯವನ್ನು ಗಮನದಲ್ಲಿಡಲೇಬೇಕು ನೀವು…

ನಾವು ಈ ಮೊದಲು ರಕ್ತದಾನ ಮಾಡಿದ ಬಳಿಕ ಏನು ತಿನ್ನಬೇಕು ಅಂತಾ ಹೇಳಿದ್ದೆವು. ಹಣ್ಣು, ಹಣ್ಣಿನ ರಸ ತಿನ್ನುವುದರಿಂದ, ನಮ್ಮ ದೇಹಕ್ಕೆ ಬೇಕಾದ ಶಕ್ತಿ ಮರಳಿ ಬರುತ್ತದೆ ಎಂದು ಹೇಳಿದ್ದೇವು. ಇಂದು ನಾವು ರಕ್ತ ನೀಡುವ ಮುನ್ನ ನೀವು ಗಮನದಲ್ಲಿಡಬೇಕಾದ ಅಂಶವೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಈ ಮೊದಲೇ ಹೇಳಿದಂತೆ, ರಕ್ತದಾನ ಅಂದ್ರೆ ಮಹಾದಾನ. ಯಾಕಂದ್ರೆ...

ರಕ್ತದಾನ ಮಾಡಿದ ಬಳಿಕ ಈ ಆಹಾರವನ್ನು ಖಂಡಿತ ತಿನ್ನಿ..

ಹಲವು ದಾನಗಳಲ್ಲಿ ಶ್ರೇಷ್ಠದಾನ ಅಂದ್ರೆ ರಕ್ತದಾನ. ಯಾಕಂದ್ರೆ ರಕ್ತದಾನದಿಂದ ಜೀವ ಉಳಿಯತ್ತೆ. ಹಾಗಾಗಿ ರಕ್ತದಾನ ಕೂಡ ಶ್ರೇಷ್ಠವೇ. ಆದ್ರೆ ಎಲ್ಲರೂ ಎಲ್ಲರಿಗೂ ರಕ್ತ ಕೊಡಲಾಗುವುದಿಲ್ಲ. ಅದಕ್ಕೆ ಇಂತಿಷ್ಟು ತೂಕ ಹೊಂದಿರಬೇಕು. ಆರೋಗ್ಯ ಸಮಸ್ಯೆ ಎಲ್ಲ ಇರಕೂಡದು ಎಂಬ ನಿಯಮವಿದೆ. ಹಾಗಾಗಿ ಮೊದಲು ಕೊಂಚ ನಿಮ್ಮ ಬ್ಲಡ್ ತೆಗೆಯುತ್ತಾರೆ. ನಿಮ್ಮ ಆರೋಗ್ಯ ಪರೀಕ್ಷಿಸಲಾಗತ್ತೆ. ಆಗ ನಿಮಗೆ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img