Sunday, September 13, 2026

blood shortage

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ ಸಂಖ್ಯೆ ಗಣನೀಯವಾಗಿ ಇಳಿದಿರುವುದು ಸಂಗ್ರಹ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ ಸುಮಾರು 90 ರಿಂದ 100 ಯೂನಿಟ್ ರಕ್ತ ಸಂಗ್ರಹವಾಗುತ್ತಿತ್ತು....

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹಲವು ರಕ್ತ ನಿಧಿಗಳು ತೀವ್ರ ಕೊರತೆ ಎದುರಿಸುತ್ತಿವೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img