Thursday, November 27, 2025

blp vijayasankalpa yatre

ನಾಳೆ ಸಾಗರಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ

ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್‌ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4.30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ...
- Advertisement -spot_img

Latest News

ಸಂವಿಧಾನ ಪೀಠಕ್ಕೆ ಅವಮಾನ: ಪಂಚಾಯತಿಗೆ ಬೀಗ ಹಾಕಿ ಆಕ್ರೋಶ!

ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ...
- Advertisement -spot_img