Monday, April 13, 2026

blunder

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಮತ್ತೊಂದು ಯಡವಟ್ಟು: 3,4ನೇ ತರಗತಿ ಪುಸ್ತಕದಲ್ಲಿ ಒಂದೇ ಪದ್ಯ.!

https://www.youtube.com/watch?v=3MjmJ3AYUy8 ಬೆಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿ ಆದೇಶದ ಬೆನ್ನಲ್ಲೇ, ಸಮಿತಿಯ ಮತ್ತೊಂದು ಯಡವಟ್ಟು ಬಯಲಾಗಿದೆ. 3, 4ನೇ ತರಗತಿ ಪುಸ್ತಕಗಳಲ್ಲಿ ಇಡಲಾಗಿದೆ. ಬಾವಿಯಲ್ಲಿ ಚಂದ್ರ ಎನ್ನುವಂತ ಶೀರ್ಷಿಕೆಯ ಕವಿ ಬಿ.ಎಂ ಶರ್ಮಾ ಅವರ ಕವಿತೆಯನ್ನು 3ನೇ ತರಗತಿ ಮತ್ತು 4ನೇ ತರಗತಿ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img