Sunday, September 8, 2024

blunder

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಮತ್ತೊಂದು ಯಡವಟ್ಟು: 3,4ನೇ ತರಗತಿ ಪುಸ್ತಕದಲ್ಲಿ ಒಂದೇ ಪದ್ಯ.!

https://www.youtube.com/watch?v=3MjmJ3AYUy8 ಬೆಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿ ಆದೇಶದ ಬೆನ್ನಲ್ಲೇ, ಸಮಿತಿಯ ಮತ್ತೊಂದು ಯಡವಟ್ಟು ಬಯಲಾಗಿದೆ. 3, 4ನೇ ತರಗತಿ ಪುಸ್ತಕಗಳಲ್ಲಿ ಇಡಲಾಗಿದೆ. ಬಾವಿಯಲ್ಲಿ ಚಂದ್ರ ಎನ್ನುವಂತ ಶೀರ್ಷಿಕೆಯ ಕವಿ ಬಿ.ಎಂ ಶರ್ಮಾ ಅವರ ಕವಿತೆಯನ್ನು 3ನೇ ತರಗತಿ ಮತ್ತು 4ನೇ ತರಗತಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img