Saturday, August 29, 2026

bmrcl md

ಮೆಟ್ರೋ ಪಿಲ್ಲರ್ ದುರಂತ,15 ಅಧಿಕಾರಿಗಳಿಗೆ ನೋಟೀಸ್..!

State news: ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸದಂತೆ BMRCL MD ಸೇರಿದಂತೆ 15 ಜನ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಇನ್ನೂ ಕಾಮಗಾರಿ ಅವಘಡದ ಬಗ್ಗೆ ತೀವ್ರ ತರ ವಿಚಾರಣೆಯನ್ನ ನಡೆಸುತ್ತಿರುವ ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img