Saturday, August 1, 2026

BMTC Bus Strike

ಆ.5ಕ್ಕೆ ಸಾರಿಗೆ ಬಂದ್ – ಪ್ರಯಾಣಿಕರೇ ಎಚ್ಚರ, ನೌಕರರ ಮುಷ್ಕರ vs ಸರ್ಕಾರದ ತಂತ್ರ!

ಆಗಸ್ಟ್ 5ರಿಂದಲೇ ಕರ್ನಾಟಕದಲ್ಲಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ. ಆದ ಕಾರಣ ಆಗಸ್ಟ್ 4ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC), NWKRTC, NEKRTC ಹಾಗೂ BMTC ನೌಕರರನ್ನು ಒಳಗೊಂಡಿರುವ ಜಂಟಿ ಕ್ರಿಯಾ ಸಮಿತಿ ಈ ಮುಷ್ಕರಕ್ಕೆ ಕರೆ ನೀಡಿದೆ....
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img