ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
ರಾಜ್ಯ ಸುದ್ದಿ:
ಈಗಾಗಲೆ ರಾಜ್ಯ ಸರ್ಕಾರದಿಂದ ಹಲವಾರು ಇಲೆಕ್ಟ್ರಾನಿಕ್ ಬಸ್ಗಳು ನಗರದಲ್ಲಿ ಸಂಚಾರ ಮಾಡುತಿದ್ದು ಈಗ ಮತ್ತಷ್ಟು ಬಸ್ಗಳು ಹೊಸ ಸರ್ಕಾರದಿಂದ ಉಡುಗೊರೆಯಾಗಿ ದೊರೆಯಲಿವೆ
ಹೌದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯ ಶಕ್ತಿ ಯೋಜನೆಯಿಂದಾಗಿ ದಿನೆ ದಿನೆ ಬೆಂಳೂರಿನ ಬಿಎಂಟಿಸಿ ಸಂಚರಿಸುವವರ ಸಂಖ್ಯೆ ಜಾಸ್ತಿಯಾದ ಕಾರಣದಿಂದಾಗಿ ಈಗಿರುವ ಬಸ್ಗಳು ಸಾಲುತ್ತಿಲ್ಲ ಪ್ರಯಾಣಿಕರು ಓಡಾಡಲು ಪರದಾಡುವಂತಾಗಿದೆ. ಪ್ರಯಾಣಿಕರ ಸಂಕಷ್ಟಕ್ಕೆ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...