Sunday, October 5, 2025

BMTC

ಬೆಂಗಳೂರು:ಸ್ವಾತಂತ್ರೋತ್ಸವ ಹಿನ್ನಲೆ ಉಚಿತ ಬಸ್ ಪ್ರಯಾಣ

Banglore: ನಾಡಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗದ ರಂಗು ಕಳೆಗಟ್ಟಿದೆ. ಹಾಗೆಯೇ ಸರಕಾರವು ಜನರಿಗಾಗಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅನೇಕ ಆಯೋಜನೆಗಳನ್ನು ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ BMTC  ಬಸ್ ಗಳು ಇಂದು ಸಂಪೂರ್ಣ ಉಚಿತವಾಗಿದೆ. ಉಚಿತ ಬಸ್ ಪ್ರಯಾಣದ ಕಾರಣದಿಂದಲೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಇಂದು ಬಸ್ ನಲ್ಲಿ ಎಲ್ಲಿಂದ...

ಬಿಎಂಟಿಸಿಯಲ್ಲೂ ಸಮವಸ್ತ್ರ ವಿವಾದ..!

https://www.youtube.com/watch?v=etJwo-hm7MA ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ಬಿಎಂಟಿಸಿ ಬಸ್ ಪಾಸ್ ಪುನರಾರಂಭ

https://www.youtube.com/watch?v=RxNIOm-WXZg&t=39s ಬೆಂಗಳೂರು: ಮೇ.31ರಂದು ದಿಢೀರ್ ಬಿಎಂಟಿಸಿಯಿಂದ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಸಹಾಯ ಹಸ್ತದ ಬಿಎಂಟಿಸಿ ಬಸ್ ಪಾಸ್ ಸ್ಥಗಿತಗೊಳಿಸಿ ಆದೇಶಿಸಲಾಗಿತ್ತು. ಇಂದು ಮತ್ತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಸ್ ವಿತರಣೆ ಪುನರಾರಂಭಿಸಿ ಆದೇಶಿಸಿದೆ. ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ದಿನಾಂಕ 01-06-2022ರಿಂದ ಜಾರಿಗೆ ಬರುವಂತೆ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಬಿಎಂಟಿಸಿಯ ಸಹಾಯ...

weekend curfew ವೇಳೆ ksrtc ಗೆ ಇರಲ್ಲ ಅಡ್ಡಿ , ಆದ್ರೆ Bmtc ಬಸ್ ಸಂಚಾರ ಇರಲ್ಲ

, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್​ಗೆ (Coronavirus) ಸರ್ಕಾರ ಹೇರಿರುವ ನಿಯಮ‌ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ...

Electric Bus ಗಳಿಗೆ ಚಾಲನೆಯನ್ನು ನೀಡಿದ ಬಸವರಾಜ ಬೊಮ್ಮಾಯಿ..!

ಬೆಂಗಳೂರು : ಇಂದಿನಿಂದ ನಗರದಲ್ಲಿ ಇಲೆಕ್ಟ್ರಿಕ್ ಹಾಗೂ ಬಿಎಸ್-VI ಬಸ್ ಸಂಚಾರ ಆರಂಭವಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. 90 ಇಲೆಕ್ಟ್ರಿಕ್ ಹಾಗೂ 265 ಬಿಎಸ್-VI ಬಸ್ ಇಂದಿನಿಂದ ಸಂಚರಿಸುತ್ತಿವೆ. ಒಂದೂವರೆ ಗಂಟೆ ಚಾರ್ಜ್ ಮಾಡಿದರೆ 180 ಕಿಲೋಮೀಟರ್ ವರೆಗೆ ಬಸ್ ಸಂಚರಿಸುತ್ತದೆ. ಧ್ವನಿವರ್ದಕ, ಸಿಸಿಟಿವಿ ವ್ಯವಸ್ಥೆಯನ್ನೂ...

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಗಳ ಚಾಲನೆ..!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ  ಎಲೆಕ್ಟ್ರಿಕ್ ಬಸ್ ಗಳಿಗೆ  ಚಾಲನೆ ಸಿಕ್ಕಿದೆ. ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್‌ಟಿಪಿಸಿ ಮತ್ತು ಜೆಬಿಎಂ ಆಟೋ...

ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆ..!

ಬೆಂಗಳೂರು: ಶಾಲೆಗಳು ಆರಂಭವಾದ ಬೆನ್ನಲ್ಲೆ ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ದರವನ್ನು ಏರಿಕೆ ಮಾಡಿದೆ. ವಿದ್ಯಾರ್ಥಿಗಳ ಪ್ರತಿ ತಿಂಗಳ ಬಿಎಂಟಿಸಿ ಬಸ್ ಪಾಸ್ ಮೇಲೆ 30 ರೂಪಾಯಿ ಏರಿಕೆ ಮಾಡಲಾಗಿದೆ. ಸದ್ಯ ಬಿಎಂಟಿಸಿ ನಷ್ಟದಲ್ಲಿದ್ದು ಪಾಸ್ ದರ ಹೆಚ್ಚಳ ಮಾಡೋದು ಅನಿವಾರ್ಯ ಅಂತ ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ. ಬಿಎಂಟಿಸಿಯ ಈ ನಿರ್ಧಾರಕ್ಕೆ ಪೋಷಕರು...

ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಶಾಕ್- ಜೂನ್ ನಿಂದ ಬಸ್ ಟಿಕೆಟ್ ದರ ಏರಿಕೆ… !

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಇದೀಗ ಬಸ್ ಪ್ರಯಾಣದರವನ್ನ ಏರಿಕೆ ಮಾಡಲು ಚಿಂತನೆ ಮಾಡಿದ್ದು, ಜೂನ್ ತಿಂಗಳಿನಿಂದ ನೂತನ ಬೆಲೆ ಜಾರಿಗೆ ಬರಲಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ ಟಿಸಿ ಪ್ರಯಾಣದರ ಇನ್ನು ಮುಂದೆ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಾಹಿತಿ ನೀಡಿದ್ದಾರೆ. ಕೆಲದಿನಗಳ ಹಿಂದೆ ಶೇ.18...
- Advertisement -spot_img

Latest News

ಹಿಂದೂ ಯುವತಿಯರೇ ಟಾರ್ಗೆಟ್.. ಗರ್ಭಿಣಿ ಮಾಡೋದೇ ಫ್ಯಾಷನ್ ಅಂತೆ!

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸಚಿನ್ ಎಂಬ ಹೆಸರಿನಲ್ಲಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಶಾದ್ ಸಿದ್ದಿಖಿ ಎಂಬ ಯುವಕ ತನ್ನ...
- Advertisement -spot_img