Banglore:
ನಾಡಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗದ ರಂಗು ಕಳೆಗಟ್ಟಿದೆ. ಹಾಗೆಯೇ ಸರಕಾರವು ಜನರಿಗಾಗಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅನೇಕ ಆಯೋಜನೆಗಳನ್ನು ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ BMTC ಬಸ್ ಗಳು ಇಂದು ಸಂಪೂರ್ಣ ಉಚಿತವಾಗಿದೆ. ಉಚಿತ ಬಸ್ ಪ್ರಯಾಣದ ಕಾರಣದಿಂದಲೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಇಂದು ಬಸ್ ನಲ್ಲಿ ಎಲ್ಲಿಂದ...
https://www.youtube.com/watch?v=etJwo-hm7MA
ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...
https://www.youtube.com/watch?v=RxNIOm-WXZg&t=39s
ಬೆಂಗಳೂರು: ಮೇ.31ರಂದು ದಿಢೀರ್ ಬಿಎಂಟಿಸಿಯಿಂದ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಸಹಾಯ ಹಸ್ತದ ಬಿಎಂಟಿಸಿ ಬಸ್ ಪಾಸ್ ಸ್ಥಗಿತಗೊಳಿಸಿ ಆದೇಶಿಸಲಾಗಿತ್ತು. ಇಂದು ಮತ್ತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಸ್ ವಿತರಣೆ ಪುನರಾರಂಭಿಸಿ ಆದೇಶಿಸಿದೆ.
ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ದಿನಾಂಕ 01-06-2022ರಿಂದ ಜಾರಿಗೆ ಬರುವಂತೆ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಬಿಎಂಟಿಸಿಯ ಸಹಾಯ...
,
ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್ಆರ್ಟಿಸಿ (KSRTC) ಬಸ್ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್ಗೆ (Coronavirus) ಸರ್ಕಾರ ಹೇರಿರುವ ನಿಯಮ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ...
ಬೆಂಗಳೂರು : ಇಂದಿನಿಂದ ನಗರದಲ್ಲಿ ಇಲೆಕ್ಟ್ರಿಕ್ ಹಾಗೂ ಬಿಎಸ್-VI ಬಸ್ ಸಂಚಾರ ಆರಂಭವಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. 90 ಇಲೆಕ್ಟ್ರಿಕ್ ಹಾಗೂ 265 ಬಿಎಸ್-VI ಬಸ್ ಇಂದಿನಿಂದ ಸಂಚರಿಸುತ್ತಿವೆ. ಒಂದೂವರೆ ಗಂಟೆ ಚಾರ್ಜ್ ಮಾಡಿದರೆ 180 ಕಿಲೋಮೀಟರ್ ವರೆಗೆ ಬಸ್ ಸಂಚರಿಸುತ್ತದೆ. ಧ್ವನಿವರ್ದಕ, ಸಿಸಿಟಿವಿ ವ್ಯವಸ್ಥೆಯನ್ನೂ...
www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ ಎಲೆಕ್ಟ್ರಿಕ್ ಬಸ್ ಗಳಿಗೆ ಚಾಲನೆ ಸಿಕ್ಕಿದೆ.
ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್ಟಿಪಿಸಿ ಮತ್ತು ಜೆಬಿಎಂ ಆಟೋ...
ಬೆಂಗಳೂರು: ಶಾಲೆಗಳು ಆರಂಭವಾದ ಬೆನ್ನಲ್ಲೆ ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ದರವನ್ನು ಏರಿಕೆ ಮಾಡಿದೆ.
ವಿದ್ಯಾರ್ಥಿಗಳ ಪ್ರತಿ ತಿಂಗಳ ಬಿಎಂಟಿಸಿ ಬಸ್ ಪಾಸ್ ಮೇಲೆ 30 ರೂಪಾಯಿ ಏರಿಕೆ ಮಾಡಲಾಗಿದೆ. ಸದ್ಯ ಬಿಎಂಟಿಸಿ ನಷ್ಟದಲ್ಲಿದ್ದು ಪಾಸ್ ದರ ಹೆಚ್ಚಳ ಮಾಡೋದು ಅನಿವಾರ್ಯ ಅಂತ ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ. ಬಿಎಂಟಿಸಿಯ ಈ ನಿರ್ಧಾರಕ್ಕೆ ಪೋಷಕರು...
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಇದೀಗ ಬಸ್ ಪ್ರಯಾಣದರವನ್ನ ಏರಿಕೆ ಮಾಡಲು ಚಿಂತನೆ ಮಾಡಿದ್ದು, ಜೂನ್ ತಿಂಗಳಿನಿಂದ ನೂತನ ಬೆಲೆ ಜಾರಿಗೆ ಬರಲಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ ಟಿಸಿ ಪ್ರಯಾಣದರ ಇನ್ನು ಮುಂದೆ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಕೆಲದಿನಗಳ ಹಿಂದೆ ಶೇ.18...