Wednesday, July 22, 2026

BMTC

BMTC: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಎಲೆಕ್ಟ್ರಿಕ್ ಪ್ರೊಟೊಟೈಪ್  ಬಸ್ ಗೆ ಚಾಲನೆ 

ಬೆಂಗಳೂರು:ನಗರದ ಸಾರ್ವಜನಿಕರಿಗೆ ಆರಾಮದಾಯಕ ಪರಿಸರ- ಸ್ನೇಹಿ ಪ್ರಯಾಣವನ್ನು ಕಲ್ಪಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 921 ಟಾಟಾ ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸುತ್ತಿದ್ದು,  ಇಂದು ಶ್ರೀ ರಾಮಲಿಂಗಾ ರೆಡ್ಡಿ, ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರರವರು ಉದ್ಘಾಟಿಸಿದರು.  ಟಾಟಾ ಮೋಟಾರ್ಸ್  ಎಲೆಕ್ಟ್ರಿಕ್ ಬಸ್‌ ನ ಪ್ರಥಮ ಪ್ರೊಟೊಟೈಪ್ ಮಾದರಿಯನ್ನು ಇಂದು ಶ್ರೀ ರಾಮಲಿಂಗಾ ರೆಡ್ಡಿ,...

ಬಿಎಂಟಿಸಿಗೆ ಮತ್ತೊಂದು ಬಲಿ

state news : ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್‌ ಮತ್ತೊಂದು ಬಲಿ ಪಡೆದಿದೆ.  ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಾವರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.  ಈ ಘಟನೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಬೈಕ್ ಸವಾರನಿಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ಹಿಂದಿನಿಂದ ಬರ್ತಿದ್ದ ಬಸ್...

ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ

ಬೆಂಗಳೂರು: ಬಿಎಂಟಿಸಿ ವಿದ್ಯಾರ್ಥಿ ಪಾಸ್ ಸಂಜೆ 7.30ರ ನಂತರವೂ ಉಪಯೋಗಿಸಬಹುದೆಂದು ಬಿಎಂಟಿಸಿ ಆದೇಶ ನೀಡಿದೆ. ಬಸ್ ಕಂಡಕ್ಟರ್ ವಿದ್ಯಾರ್ಥಿಗಳಿಗೆ 7.30ರ ನಂತರ ಸಂಚರಿಸುವ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಟಿಕೆಟ್ ನೀಡಬಾರದು ಎಂದು ಬಸ್ ನಿರ್ವಾಹಕರಿಗೆ ಬಿಎಂಟಿಸಿ ಹೇಳಿದೆ. ಚೀನಾದಲ್ಲಿ ಮತ್ತೆ ಕೊರೊನ ಕಾಟ..! 7.30 ರ ನಂತರ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಕಂಡಕ್ಟರ್ ಟಿಕೇಟ್ ನೀಡುತ್ತಿದ್ದರು. ಇದರಿಂದ...

ಬೆಂಗಳೂರು:ಸ್ವಾತಂತ್ರೋತ್ಸವ ಹಿನ್ನಲೆ ಉಚಿತ ಬಸ್ ಪ್ರಯಾಣ

Banglore: ನಾಡಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗದ ರಂಗು ಕಳೆಗಟ್ಟಿದೆ. ಹಾಗೆಯೇ ಸರಕಾರವು ಜನರಿಗಾಗಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅನೇಕ ಆಯೋಜನೆಗಳನ್ನು ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ BMTC  ಬಸ್ ಗಳು ಇಂದು ಸಂಪೂರ್ಣ ಉಚಿತವಾಗಿದೆ. ಉಚಿತ ಬಸ್ ಪ್ರಯಾಣದ ಕಾರಣದಿಂದಲೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಇಂದು ಬಸ್ ನಲ್ಲಿ ಎಲ್ಲಿಂದ...

ಬಿಎಂಟಿಸಿಯಲ್ಲೂ ಸಮವಸ್ತ್ರ ವಿವಾದ..!

https://www.youtube.com/watch?v=etJwo-hm7MA ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ಬಿಎಂಟಿಸಿ ಬಸ್ ಪಾಸ್ ಪುನರಾರಂಭ

https://www.youtube.com/watch?v=RxNIOm-WXZg&t=39s ಬೆಂಗಳೂರು: ಮೇ.31ರಂದು ದಿಢೀರ್ ಬಿಎಂಟಿಸಿಯಿಂದ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಸಹಾಯ ಹಸ್ತದ ಬಿಎಂಟಿಸಿ ಬಸ್ ಪಾಸ್ ಸ್ಥಗಿತಗೊಳಿಸಿ ಆದೇಶಿಸಲಾಗಿತ್ತು. ಇಂದು ಮತ್ತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಸ್ ವಿತರಣೆ ಪುನರಾರಂಭಿಸಿ ಆದೇಶಿಸಿದೆ. ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ದಿನಾಂಕ 01-06-2022ರಿಂದ ಜಾರಿಗೆ ಬರುವಂತೆ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಬಿಎಂಟಿಸಿಯ ಸಹಾಯ...

weekend curfew ವೇಳೆ ksrtc ಗೆ ಇರಲ್ಲ ಅಡ್ಡಿ , ಆದ್ರೆ Bmtc ಬಸ್ ಸಂಚಾರ ಇರಲ್ಲ

, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್​ಗೆ (Coronavirus) ಸರ್ಕಾರ ಹೇರಿರುವ ನಿಯಮ‌ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ...

Electric Bus ಗಳಿಗೆ ಚಾಲನೆಯನ್ನು ನೀಡಿದ ಬಸವರಾಜ ಬೊಮ್ಮಾಯಿ..!

ಬೆಂಗಳೂರು : ಇಂದಿನಿಂದ ನಗರದಲ್ಲಿ ಇಲೆಕ್ಟ್ರಿಕ್ ಹಾಗೂ ಬಿಎಸ್-VI ಬಸ್ ಸಂಚಾರ ಆರಂಭವಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. 90 ಇಲೆಕ್ಟ್ರಿಕ್ ಹಾಗೂ 265 ಬಿಎಸ್-VI ಬಸ್ ಇಂದಿನಿಂದ ಸಂಚರಿಸುತ್ತಿವೆ. ಒಂದೂವರೆ ಗಂಟೆ ಚಾರ್ಜ್ ಮಾಡಿದರೆ 180 ಕಿಲೋಮೀಟರ್ ವರೆಗೆ ಬಸ್ ಸಂಚರಿಸುತ್ತದೆ. ಧ್ವನಿವರ್ದಕ, ಸಿಸಿಟಿವಿ ವ್ಯವಸ್ಥೆಯನ್ನೂ...

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಗಳ ಚಾಲನೆ..!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ  ಎಲೆಕ್ಟ್ರಿಕ್ ಬಸ್ ಗಳಿಗೆ  ಚಾಲನೆ ಸಿಕ್ಕಿದೆ. ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್‌ಟಿಪಿಸಿ ಮತ್ತು ಜೆಬಿಎಂ ಆಟೋ...

ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆ..!

ಬೆಂಗಳೂರು: ಶಾಲೆಗಳು ಆರಂಭವಾದ ಬೆನ್ನಲ್ಲೆ ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ದರವನ್ನು ಏರಿಕೆ ಮಾಡಿದೆ. ವಿದ್ಯಾರ್ಥಿಗಳ ಪ್ರತಿ ತಿಂಗಳ ಬಿಎಂಟಿಸಿ ಬಸ್ ಪಾಸ್ ಮೇಲೆ 30 ರೂಪಾಯಿ ಏರಿಕೆ ಮಾಡಲಾಗಿದೆ. ಸದ್ಯ ಬಿಎಂಟಿಸಿ ನಷ್ಟದಲ್ಲಿದ್ದು ಪಾಸ್ ದರ ಹೆಚ್ಚಳ ಮಾಡೋದು ಅನಿವಾರ್ಯ ಅಂತ ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ. ಬಿಎಂಟಿಸಿಯ ಈ ನಿರ್ಧಾರಕ್ಕೆ ಪೋಷಕರು...
- Advertisement -spot_img

Latest News

ಸತ್ಯವನ್ನು, ಭಾರತದ ಯುವಕರ ಆಕ್ರೋಶವನ್ನು ಬಂಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್...
- Advertisement -spot_img