Saturday, June 13, 2026

BNS336

ಬುರುಡೆ ಗ್ಯಾಂಗ್‌ ವಿರುದ್ಧ 10 ಸೆಕ್ಷನ್‌ಗಳಡಿ ಕೇಸ್!

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿದ್ದ ನಿಗೂಢ ಸಾವುಗಳ ಪ್ರಕರಣ, ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಆದ್ರೀಗ ಎಸ್‌ಐಟಿ ತನಿಖೆಯ ಸ್ಟೈಲ್‌, ಪ್ರಕರಣದ ದಿಕ್ಕನ್ನ ಸಂಪೂರ್ಣವಾಗಿ ಬದಲಿಸಿದೆ. ಪ್ರಾಥಮಿಕವಾಗಿ ದೂರುದಾರನಾಗಿದ್ದ ಚಿನ್ನಯ್ಯನೇ, ಪ್ರಕರಣದ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿದ್ದ. ಆದ್ರೀಗ ಇಡೀ ಪ್ರಕರಣದಲ್ಲಿ ಬೇರೆವರ ಕೈವಾಡ ಇರೋದು ಬಯಲಾಗಿದೆ. ಸುಳ್ಳು ಸಾಕ್ಷಿ, ಕೃತಕ ದಾಖಲೆಗಳು ಹಾಗೂ ಷಡ್ಯಂತ್ರದತ್ತ ಪ್ರಕರಣ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img