www.karnatakatv.net : ರಾಯಚೂರು: ರಾಯರ 350ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಶ್ರೀಕ್ಷೇತ್ರದಲ್ಲಿ ಭಕ್ತರ ಸುರಕ್ಷತೆಗಾಗಿ ಕೊವಿಡ್ ನಿಯಮಾವಳಿಗಳನ್ನು ಪಾಲಿಸಲಾಗ್ತಿದೆ. ಆದರೂ ಸಹ ರಾಜ್ಯ ಹೊರರಾಜ್ಯಗಳಿಂದ ಆಗಮಿಸುತ್ತಿರೋ ಅಪಾರ ಸಂಖ್ಯೆಯ ಭಕ್ತವೃಂದಿಂದಾಗಿ ಇದೀಗ ಕೋವಿಡ್ ಹರಡೋ ಭೀತಿ ಎದುರಾಗಿದ್ದು ಶ್ರೀ ಮಠ ಇದಕ್ಕಾಗಿ ಬೌನ್ಸರ್ ಗಳ ಮೊರೆ...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...