Thursday, October 30, 2025

#boimmayi

ವಿರೋಧ ಪಕ್ಷದ ಪ್ರತಿಭಟನೆ ವಿಚಾರವಾಗಿ ಡಾ. ಜಿ. ಪಮೇಶ್ವರ್ ತಿರುಗೇಟು

ರಾಜಕೀಯ: ಐದು ಗ್ಯಾರಂಟಿ ಜಾರಿ ಮಾಡುವ ಕುರಿತು ಪ್ರತಿಭಟನೆ ಕೈಗೊಂಡಿರುವ ಬಿಜೆಪಿ ಪಕ್ಷ ಅಧಿವೇಶನ ನಡೆಯುವ ಸಮಯದಲ್ಲಿ ಇಂದು ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ನಾಯಕರಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಸದನದ ಒಳಗೂ ಹೊರಗೂ ನಡೆಸುತ್ತಿರುವುದಕ್ಕೆ  ಗೃಹ ಸಚಿವ ಡಾ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಈಗಾಗಲೆ ಜಾರಿ ಮಾಡಿರುವ ಗ್ಯಾರಂಟಿಗಳನ್ನು...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img