Sunday, June 1, 2025

Bollywood

Bollywood News: ಶ್ರೀಲೀಲಾ ಬಾಲಿವುಡ್ ನಿಂದ ಹೊರಗೆ ಕನ್ನಡತಿಗೆ ಕೈ ಬಿಟ್ಟಿದ್ದು ಏಕೆ?

Bollywood News: ಸದ್ಯ ಬಾಲಿವುಡ್ ಅಂಗಳದಲ್ಲಿ ಕನ್ನಡ ನಟಿಮಣಿಯರದ್ದೇ ಕಾರುಬಾರು. ಈ ಮಾತು ಅಕ್ಷರಶಃ ನಿಜ. ಹಾಗೆ ನೋಡಿದರೆ, ಸಲ್ಮಾನ್ ಖಾನ್ ಜೊತೆ ರಶ್ಮಿಕಾ ಮಂದಣ್ಣ ಸಿಕಂದರ್ ಸಿನಿಮಾದಲ್ಲಿ ನಾಯಕಿ. ಆ ಸಿನಿಮಾ ರಂಜಾನ್ ಹಬ್ಬಕ್ಕೆ ರಿಲೀಸ್ ಅಗಿದೆ. ರಶ್ಮಿಕಾ ಬಾಲಿವುಡ್ ಗೆ ಹಾರಿದ ಬೆನ್ನಲ್ಲೆ ಮತ್ತೊಬ್ಬ ಕನ್ನಡ ನಟಿ ಶ್ರೀಲೀಲ ಕೂಡ ಬಾಲಿವುಡ್...

Sandalwood News: ಸಂಜನಾಗೆ ಮತ್ತೆ SOME ಕಷ್ಟ! ಸುಪ್ರೀಂ ಮೊರೆಗೆ ಸಿಸಿಬಿ ರೆಡಿ

Sandalwood News: ಅದೇನೋ ಗೊತ್ತಿಲ್ಲ. ಈ ಸಿನಿಮಾ ಮಂದಿ ವಿಚಾರದಲ್ಲಂತೂ ಆಗಾಗ ಪೊಲೀಸು, ಕೇಸು, ಕೋರ್ಟ್ ಇದೆಲ್ಲಾ ಕಾಮನ್ ಆಗುತ್ತಲೇ ಇದೆ. ಸಿನಿಮಾ ತಾರೆಯರು ಅಂದಮೇಲೆ ಒಂದಷ್ಟು ಜವಾಬ್ದಾರಿ ಇರಬೇಕು. ಆದರೆ, ಜವಾಬ್ದಾರಿ ಮರೆತಾಗ ಏನೇನೋ ಎಡವಟ್ಟುಗಳು ಆಗೋದುಂಟು. ಅಂತಹ ಅದೆಷ್ಟೋ ಎಡವಟ್ಟುಗಳು ಈಗಾಗಲೇ ಸಿನಿಮಾರಂಗದಲ್ಲಾಗಿವೆ. ಹಾಗೆ ನೋಡಿದರೆ, ನಟಿ ಸಂಜನಾ ಗಲ್ರಾನಿ ಡ್ರಗ್ಸ್...

Sandalwood News: ಫ್ಯಾನ್ ಕೊಟ್ಟ 72 ಕೋಟಿ ಆಸ್ತಿ! ಸಂಜಯ್ ದತ್ ಬೇಡ ಅಂದಿದ್ದೇಕೆ?

Sandalwood News: ಸಾಮಾನ್ಯವಾಗಿ ಸಿನಿಮಾ ಸ್ಟಾರ್ಸ್ ಅಂದರೆ, ಅವರಿಗೇ ಆದಂತಹ ಅಪಾರ ಅಭಿಮಾನಿಗಳಿರೋದು ಕಾಮನ್. ತಮ್ಮ ಪ್ರೀತಿಯ ಹೀರೋಗಳನ್ನು ತಲೆಮೇಲೆ ಹೊತ್ತು ಮೆರೆಯೋ ಅಭಿಮಾನಿಗಳಿದ್ದಾರೆ. ಮನಸ್ಸೊಳಗಷ್ಟೇ ಅಲ್ಲ, ಎದೆ ಮೇಲೂ ಅವರ ಭಾವಚಿತ್ರ, ಹೆಸರಿನ ಟ್ಯಾಟೋ ಹಾಕಿಸಿಕೊಂಡು ಪ್ರೀತಿಯ ಅಭಿಮಾನ ತೋರುವ ಫ್ಯಾನ್ಸ್ ಇದ್ದಾರೆ. ಎಲ್ಲದ್ದಕ್ಕೂ ಹೆಚ್ಚಾಗಿ ಆ ಹೀರೋಗಳ ಸಿನಿಮಾಗಳು ರಿಲೀಸ್ ಆಗುವ...

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ ಬಂಗಲೆಯನ್ನು ಕಟ್ಟಿಸಿಕೊಟ್ಟಿದ್ದಾನೆ ಎಂಬ ಶಾಕಿಂಗ್‌ ವಿಚಾರ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಮಡಿವಾಳ ಪೊಲೀಸರ ಬಲೆಗೆ ಬಿದ್ದಿರುವ ಈತನ ಹೆಸರು ಪಂಚಾಕ್ಷರಿ ಸ್ವಾಮಿ, ಅಲ್ಲದೆ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ನಿವಾಸಿಯಾಗಿರುವ...

ಸಂಗೀತ ಕಾರ್ಯಕ್ರಮದ ವೇಳೆ ಧಿಡೀರ್ ಅನಾರೋಗ್ಯ: ಆಸ್ಪತ್ರೆಗೆ ದಾಖಲಾದ ಗಾಯಕ ಸೋನು ನಿಗಮ್

Bollywood News: ಗಾಯಕ ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ, ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮದ ವೇಳೆ ಅನಾರೋಗ್ಯವನ್ನು ತಡೆದುಕೊಂಡು ಹಾಡುವಾಗ, ನೋವು ಮಿತಿಮೀರಿ ಹೋಗಿದ್ದು, ಸೋನು ನಿಗಮ್ ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕಿತ್ಸೆ ಪಡೆದ ಬಳಿಕ ಅವರು ಈ ಬಗ್ಗೆ ಮಾತನಾಡಿದ್ದು, ಅತ್ಯಂತ ಕಷ್ಟದ...

Movie News: ಇದಪ್ಪಾ ರಶ್ಮಿಕಾ ಕಮಿಟ್ಮೆಂಟ್! ವೀಲ್ ಚ್ಹೇರ್ ನಲ್ಲೇ ಪ್ರಚಾರ

Movie News: ಸಿನಿಮಾ ಸೆಲಿಬ್ರಿಟಿಗಳು ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತೆ. ಅವರು ನಡೆದ್ರೂ ಸುದ್ದಿ, ಕುಂತ್ರೂ ಸುದ್ದಿ. ಬಟ್ಟೆ ಹಾಕಿದ್ರೂ ಸುದ್ದಿ, ಹಾಕದಿದ್ದರೂ ಸುದ್ದಿ. ಅವರಿಗೆ ಸ್ವಲ್ಪ ಏನಾದ್ರೂ ತೊಂದರೆ ಆದರಂತೂ ಅದು ದೊಡ್ಡ ಸುದ್ದಿ. ಈಗ ರಶ್ಮಿಕಾ ಮಂದಣ್ಣ ಕೂಡ ಇಂಥದ್ದೊಂದು ಸುದ್ದಿಗೆ ಹೊರತಾಗಿಲ್ಲ. ವಿಷಯ ಏನಪ್ಪಾ ಅಂದರೆ, ರಶ್ಮಿಕಾ ಅವರು ಇತ್ತೀಚೆಗೆ...

ನಾನು ಕ್ಷೇಮವಾಗಿದ್ದೇನೆಂದು ಘಟನೆ ಬಳಿಕ ಮೊದಲ ರಿಯಾಕ್ಷನ್ ಕೊಟ್ಟ ನಟ ಸೈಫ್

Bollywood News: ನಿನ್ನೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ ನಿವಾಸಕ್ಕೆ ನುಗ್ಗಿದ್ದ ದರೋಡೆ ಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳು ಮುಂದಾಗಿದ್ದ. ಈ ವೇಳೆ ಸೈಫ್ ಅಲಿ ಖಾನ್‌ಗೆ 6 ಬಾರಿ ಚಾಕುವಿನಿಂದ ಚುಚ್ಚಿದ್ದು, ಸೈಫ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳ್ಳಂಬೆಳ್ಳಿಗ್ಗೆಯೇ ಸೈಫ್‌ಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು,...

Bollywood News: ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ದರೋಡೆ ಮಾಡಲು ನುಗ್ಗಿದ ದರೋಡೆಕೋರ, ಸೈಫ್‌ಗೆ ಚಾಕು ಇರಿದು, ಪರಾರಿಯಾಗಿದ್ದಾನೆ. ಸದ್ಯ ಸೈಫ್ ಪರಿಸ್ಥಿತಿ ಗಂಭೀರವಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ಸೈಫ್‌ರನ್ನು ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಮನೆಗೆ ನುಗ್ಗಿದ ದರೋಡೆಕೋರ, ಸೈಫ್‌ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು,...

ಅನಾರೋಗ್ಯ ಹಿನ್ನೆಲೆ ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ನಿಧನ

Shivamogga News: ಶಿವಮೊಗ್ಗದ ಪಬ್ಲಿಕ್ ಟಿವಿ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿತ್ತು....

Sandalwood News: Bossism ಕಾಲ ಮುಗೀತು! ರೊಚ್ಚಿಗೆದ್ದ ದಚ್ಚು ಫ್ಯಾನ್ಸ್‌ಗೆ ಸ್ಪಷ್ಟನೆ

Sandalwood News: ಭಾರತೀಯ ಚಿತ್ರರಂಗದ ಯಾವುದೇ ಭಾಷೆಯ ಸಿನಿಮಾರಂಗವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದಷ್ಟು ಹೀರೋಗಳ ನಡುವೆ ಸಣ್ಣ ಮುನಿಸು, ಕೋಪ ಕಾಮನ್. ಹಾಗಾಗಿ ಅವರವರ ಫ್ಯಾನ್ಸ್ ಕೂಡ ಅದೇ ಹಾದಿಯಲ್ಲಿ ಸಾಗೋದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗುವ ಫ್ಯಾನ್ಸ್, ಸೋಶಿಯಲ್ ಮೀಡಿಯಾದಲ್ಲೂ ಪರ-ವಿರೋಧ ಕಾಮೆಂಟ್ಸ್ ಹಾಕುವ ಮೂಲಕ ಕಚ್ಚಾಟ ಶುರುವಿಟ್ಟುಕೊಳ್ಳೋದು...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img