Thursday, November 13, 2025

bollywood actor

ಬಾಲಿವುಡ್‌ಗೆ ಮತ್ತೊಂದು ಶಾಕ್‌, ನಟ ಗೋವಿಂದ ಅಸ್ವಸ್ಥ – ಆಸ್ಪತ್ರೆಯಿಂದ ಧರ್ಮೇಂದ್ರ ಡಿಸ್ಚಾರ್ಜ್!

ಬಾಲಿವುಡ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಖ್ಯಾತ ನಟ ಗೋವಿಂದಾ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಮುಂಬೈನ ಜುಹು ಪ್ರದೇಶದ ಆಸ್ಪತ್ರೆಗೆ ದಾಖಲಿಸಲಾಗಿದೆ. 61 ವರ್ಷದ ನಟ ಗೋವಿಂದ ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ರಾತ್ರಿ ಎರಡು ಬಾರಿ ಪ್ರಜ್ಞೆ ತಪ್ಪಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಸ್ಥಿತಿ ಸ್ಥಿರವಾಗಿದೆ....

ರಜನಿ ಸರಳ ಜೀವನ – ಫ್ಯಾನ್ಸ್ ಮನ ಗೆದ್ದ ತಲೈವಾ!

ಸೂಪರ್ ಸ್ಟಾರ್ ರಜನಿಕಾಂತ್ 50 ವರ್ಷಗಳ ಸಿನಿಮಾ ಯಾತ್ರೆಯ ನಂತರ ಈಗ ಆಧ್ಯಾತ್ಮಿಕ ಪ್ರಯಾಣವನ್ನು ಆರಂಭಿಸಿದ್ದಾರೆ. ಪ್ರಖ್ಯಾತ ‘ತಲೈವಾ’ 74 ವರ್ಷ ವಯಸ್ಸಿನಲ್ಲಿದ್ದು, ಪ್ರಸ್ತುತ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿ, ಗಂಗಾ ಆರತಿಯಲ್ಲೂ ಭಾಗವಹಿಸಿದ್ದಾರೆ. ಅವರು ಸರಳ ಉಡುಗೆ—ಬಿಳಿ ಕುರ್ತಾ ಮತ್ತು ಲುಂಗಿ ಧರಿಸಿ, ಬೀದಿ...

ನಟ ಸಲ್ಮಾನ್‌ ಖಾನ್ ಮನೆಗೆ ಅಕ್ರಮ ನುಸುಳಲು ಯತ್ನ : ಇಬ್ಬರು ಖಾಕಿ ವಶಕ್ಕೆ..

ಮುಂಬೈ : ನಗರದಲ್ಲಿರುವ ಬಾಲಿವುಡ್ ಖ್ಯಾತ ಸೂಪರ್‌ ಸ್ಟಾರ್ ನಟ ಸಲ್ಮಾನ್ ಖಾನ್ ಅವರ ಬಾಂದ್ರಾ ಪಶ್ಚಿಮ ಪ್ರದೇಶದಲ್ಲಿರುವ ಗ್ಯಾಲಾಕ್ಸಿ ಅಪಾರ್ಟ್‌ಮೆಂಟ್​​ನ ನಿವಾಸಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮುಂಬೈ ಪೊಲೀಸರು ಒಬ್ಬ ಪುರುಷ ಮತ್ತು ಮಹಿಳೆಯನ್ನು ಬಂಧಿಸಿದ್ದಾರೆ. ಅನಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಅಕ್ರಮವಾಗಿ ಮನೆಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದರು. ಕೂಡಲೇ ಪೊಲೀಸರು ಅವರನ್ನು...

Award Winner: ಬಾಲಿವುಡ್ ಹಿರಿಯ ನಟಿಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ..!

ಸಿನಿಮಾ ಸುದ್ದಿ: ಕಳೆದ ಐದು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಹಿರಿಯ ನಟಿಗೆ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿ ಪಡೆದ ಹಿರಿಯ ನಟಿ ವಹೀದಾ ರೆಹಮಾನ್ ಜಿ ಚಿತ್ರರಂಗದ ಗಣ್ಯರಿಂದ ಶುಭಾಶಯಗಳು ಹರಿದು ಬರುತ್ತಿದ್ದು ರಾಜ್ಯದ ಉಪ ಮುಖ್ಯಮಂತ್ರ ಡಿಕೆ ಶಿವಕುಮಾರ್ ಟ್ವಿಟ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನುರಾಗ್ ಠಾಕೂರ್ ಪ್ರಶಸ್ಸಿ ಘೋಷಣೆ...

ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಗೆ ಹೃದಯಾಘಾತ

bollywood news ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅನಾರೋಗ್ಯದ ಸಮಸ್ಯೆ ಕಾಡುತ್ತಿರುತ್ತದೆ. ಈಗಿನ ವಾತಾವರಣ ಋಆಸಾಯನಿಕ ಯುಕ್ತ ಆಹಾರ ಸೇವನೆ ಕೆಲಸದ ಒತ್ತಡದಿಂದಾಗಿ ವಯಸ್ಸಿನ ಅರಿವಿಲ್ಲದೆ ರೋಗಗಳು ಹುಟ್ಟುಕೊಳ್ಳುತ್ತದೆ.ಇಂದಿನ ವೇಗದ ಜೀವನದಲ್ಲಿ ಆರೋಗ್ಯವನ್ನು ಯಾರು ಚೆನ್ನಾಗಿ ಕಾಪಾಡಿಕೊಳ್ಳುತ್ತಾರೋ ಅವರೆ ಪ್ರಪಂಚದ ಶ್ರೀಮಂತ ವ್ಯಕ್ತಿ ಮತ್ತುಸಂತಸದ ವ್ಯಕ್ತಿ ಅದೃಷ್ಟದ ವ್ಯಕ್ತಿ.ಯಾಕಪ್ಪ ಈ ವಿಷಯದ ಬಗ್ಗೆ ಚರ್ಚೆ ಮಅಡುತಿದ್ದೇನೆ ಎಂದು ...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img