Tuesday, March 10, 2026

bollywood film

ತಂದೆಗೆ ಇನ್ನೂ ಪ್ರಜ್ಞೆ ಬಂದಿಲ್ಲ ಸುಳ್ಳು ಸುದ್ದಿ ನಂಬಬೇಡಿ ಎಂದ ನಟ ರಾಜು ಶ್ರೀವಾತ್ಸವ್ ಪುತ್ರಿ

Film News: ನಿನ್ನೆಯಷ್ಟೇ ರಾಜು ಶ್ರೀವಾತ್ಸವ್ ಗೆ  ಪ್ರಜ್ಞೆ ಬಂದಿದೆ ಎಂದು  ಸುದ್ದಿ ಹರಿದಾಡಿತ್ತು.ಆದರೆ ಇದೀಗ ಆ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.ತಂದೆ ರಾಜು ಶ್ರೀವಾತ್ಸವ್ ಅವರಿಗೆ ಪ್ರಜ್ಞೆ ಬಂದಿಲ್ಲ. ಕಳೆದೆರಡು ವಾರಗಳಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ರಾಜು ಪುತ್ರಿ ಅಂತರಾ ಶ್ರೀವಾತ್ಸವ್ ಹೇಳಿದ್ದಾರೆ. ಹೃದಯಾಘಾತಕ್ಕೊಳಗಾಗಿ ಆಗಸ್ಟ್ 10...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img