Tuesday, December 23, 2025

bollywood news

Bollywood News: ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಹೇಳಿಕೆ ವಿರೋಧಿಸಿದ ನಟಿ ದೀಪಿಕಾ

Bollywood News: ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥ ಎಸ್.ಎನ್.ಸುಬ್ರಹ್ಮಣ್ಯನ್ ಅವರು ಉದ್ಯೋಗಿಗಳು ವಾರಕ್ಕೆ 90 ಗಂಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ವಿರೋಧಿಸಿದ್ದಾರೆ. ಸುಬ್ರಹ್ಮಣ್ಯನ್, ಭಾನುವಾರವೂ ನಿಮ್ಮಿಂದ ಕೆಲಸ ಮಾಡಿಸದಿರುವುದಕ್ಕೆ ನನಗೆ ವಿಷಾದವಿದೆ. ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು. ನಾನು ಭಾನುವಾರ...

Bollywood News: ಶಾಹಿದ್ ಜೊತೆ ರಶ್ಮಿಕಾ ರೊಮ್ಯಾನ್ಸ್? ಕನ್ನಡತಿಗೆ ಹೆಚ್ಚಿದ ಬಾಲಿವುಡ್ ಬೇಡಿಕೆ

Bollywood News: ಕನ್ನಡ ಚಿತ್ರರಂಗದ ಕಡೆ ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುತ್ತಿರೋದು ಗೊತ್ತೇ ಇದೆ. ಇದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೇಳುವುದಾದರೆ, ಕನ್ನಡ ಸಿನಿಮಾ ಮೇಕರ್ಸ್ ಮತ್ತು ಸ್ಟಾರ್ಸ್ ಕೂಡ ಇದೀಗ ಪ್ಯಾನ್ ಇಂಡಿಯಾ ಲೆವೆಲ್ ನಲ್ಲೇ ಮಿಂಚುತ್ತಿದ್ದಾರೆ. ಸದ್ಯ ನಟಿಮಣಿಗಳ ವಿಚಾರಕ್ಕೆ ಬಂದರೆ, ಕನ್ನಡತಿ ಕೊಡಗಿನ...

ಸೆಲೆಬ್ರಿಟಿಗಳು ತಮ್ಮ ದೇಹದ ಪ್ರತ್ಯೇಕ ಅಂಗಗಳಿಗೂ ಇನ್ಶೂರೆನ್ಸ್ ಮಾಡಿಸಿರುತ್ತಾರೆ ಗೊತ್ತಾ..?

Bollywood News: ತನ್ನ ಅಂತ್ಯವಾದ ಬಳಿಕ ಅಪ್ಪ- ಅಮ್ಮ ಅಥವಾ ಪತ್ನಿ ಮಕ್ಕಳಿಗೆ ಆರ್ಥಿಕ ಸಹಾಯವಾಾಗಲಿ ಎಂದು ಕೆಲವರು ಇನ್ಶೂರೆನ್ಸ್ ಮಾಡಿಸುತ್ತಾರೆ. ಇನ್ನು ಕೆಲವರು ಟಿವಿ, ಕಾರ್, ಬೈಕ್ ಎಲ್ಲದಕ್ಕೂ ಇನ್ಶೂರೆನ್ಸ್ ಮಾಡಿಸುತ್ತಾರೆ. ಆರೋಗ್ಯ ವಿಮೆ ಮಾಡಿಸುವುದು ಅತ್ಯಂತ ಮುಖ್ಯವಾದ ಸಂಗತಿಯಾಗಿದೆ. ಆದರೆ ಬಾಲಿವುಡ್ ಸೆಲೆಬ್ರಿಟಿಗಳು, ತಮ್ಮ ದೇಹದ ಅಂಗಾಂಗಗಳಿಗೆ ಇನ್ಶೂರೆನ್ಸ್ ಮಾಡಿಸಿಕೊಂಡಿರುತ್ತಾರೆ. ಹಾಗಾದ್ರೆ...

ವಿಕೃತ ಮನಸ್ಥಿತಿ ಇರುವವರು ಮಾಡಿರುವ ಸಿನಿಮಾ ಅನಿಮಲ್: ಜಾವೇದ್ ಅಖ್ತರ್

Bollywood News: ಕೆಲ ತಿಂಗಳ ಹಿಂದೆ ರಿಲೀಸ್ ಆಗಿದ್ದ ಅನಿಮಲ್ ಸಿನಿಮಾ ಬಗ್ಗೆ ಬಾಲಿವುಡ್ ಸೆಲೆಬ್ರಿಟಿ ಜಾವೇದ್ ಅಖ್ತರ್ ವಿರೋಧ ವ್ಯಕ್ತಪಡಿಸಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ರಣ್ವೀರ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಅನಿಮಲ್ ಸಿನಿಮಾ ರಿಲೀಸ್ ಆಗಿ, ಸೂಪರ್ ಹಿಟ್ ಆಗಿತ್ತು. ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಸಖತ್ ಫೇಮಸ್ ಆಗಿದ್ದರು. ಆದರೆ ಈ...

ಚಿನ್ನದ ಬ್ರಶ್ ತೋರಿಸಿ ಟ್ರೋಲ್ ಆದ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ

Bollywood News: ಇತ್ತೀಚಿನ ದಿನಗಳಲ್ಲಿ ಬಾಲಿವುಡ್‌ಗೆ ಬರುವ ನಟಿ ಮಣಿಯರು ನಟನೆಗಿಂತ ಹೆಚ್ಚು ಎಕ್ಸ್‌ಪೋಸ್‌ಗೆ ಬೆಲೆ ಕೊಡುತ್ತಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಅಷ್ಟು ಇಷ್ಟವಾಗುತ್ತಿಲ್ಲ. ಆದರೆ ತಮ್ಮ ನಟನೆಯಿಂದಲೇ ಬಾಲಿವುಡ್‌ನಲ್ಲಿ ಸದ್ದು ಮಾಡಿ, ಇಂದಿಗೂ ಅದೇ ಗ್ಲಾಮರ್ ಮೆಂಟೇನ್ ಮಾಡಿರುವ ನಟಿ ಅಂದ್ರೆ, ಕಾಯಿರಾ ಅಡ್ವಾಣಿ. https://youtu.be/8Afj_YALI8w ಬಾಲಿವುಡ್ ನಟ ಸಿದ್ಧಾರ್ಥ ಮಲ್ಹೋತ್ರಾ ಅವರನ್ನು ವರಿಸಿರುವ ನಟಿ, ಹಲವರ...

ದೀಪಿಕಾ ಪಡುಕೋಣೆ ಮಗು ಹುಟ್ಟಿದ್ದಕ್ಕೆ ‘ನಾನು ಆಂಟಿ ಆದೆ’ ಎಂದು ಶಾಪಿಂಗ್ ಮಾಡಿದ ನಟಿ ರಾಖಿ

Bollywood News: ಮೊದ ಮೊದಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿ ಎಂದು ಅನೌನ್ಸ್ ಮಾಡಿದಾಗ, ಆಕೆಯ ಬೇಬಿ ಬಂಪ್ ನೋಡಿ, ಇದು ಫೆಕ್ ಪ್ರೆಗ್ನೆನ್ಸಿ ನ್ಯೂಸ್. ಅವರು ಬಟ್ಟೆ ಇಟ್ಟುಕೊಂಡಿದ್ದಾರೆ. ಅವರು ಬೇರೆ ರೀತಿಯಲ್ಲಿ ಮಗು ಪಡೆಯುತ್ತಿದ್ದಾರೆ. ಅದಕ್ಕೆ ನಾಟಕ ಮಾಡುತ್ತಿದ್ದಾರೆಂದು ನೆಟ್ಟಿಗರು ಆರೋಪಿಸಿದ್ದರು. https://youtu.be/spOJTSDR2TM ಆದರೆ ದೀಪಿಕಾ ಹೊಟ್ಟೆ ತೋರಿಸಿ, ಫೋಟೋ ಶೂಟ್ ಮಾಡಿಸಿಕೊಳ್ಳುವ...

ಅಂಬಾನಿ ಮನೆ ಮದುವೆಯ ಫೋಟೋ ವೈರಲ್: ಟ್ರೋಲ್ ಆದ ರಶ್ಮಿಕಾ

Movie News: ನಟಿ ರಶ್ಮಿಕಾ ಮಂದಣ್ಣ, ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದರ ಮಧ್ಯೆ ಅನಿಲ್ ಮತ್ತು ರಾಧಿಕಾ ಮದುವೆಗೆ ತೆರಳಿದ್ದು, ನೀಲಿ ಬಣ್ಣದ ಸೀರೆಯುಟ್ಟು ಮಿಂಚಿದ್ದಾರೆ. https://youtu.be/UB6WvFYNlaU ಅವರ ಈ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಗಿಂತ ಹೆಚ್ಚು ವ್ಯಂಗ್ಯ ಕಾಮೆಂಟ್ಸ್ ಬಂದಿದೆ. ಏಕೆಂದರೆ, ಸದಾ ಜಿಮ್‌ನಲ್ಲೇ ಕಾಲ ಕಳೆಯುವ ರಶ್ಮಿಕಾ ದೇಹ, ಬಾಡಿ...

Bollywood News: ನಟ ಅನುಪಮ್ ಖೇರ್ ಮನೆಯಲ್ಲಿ ಕಳ್ಳತನ.. ಕಳ್ಳರು ಕದ್ದಿದ್ದೇನು ಗೊತ್ತಾ..?

Bollywood News: ಸದಾಕಾಲ ಬಿಜೆಪಿ ಮತ್ತು ಪ್ರಧಾನಿ ಮೋದಿಯವರನ್ನು ಬೆಂಬಲಿಸುತ್ತ ಸುದ್ದಿಯಾಗುವ ನಟ ಅನುಪಮ್ ಖೇರ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಅವರ ಮನೆಯಲ್ಲಿಯೇ ಅವರ ಕಚೇರಿ ಇರುವ ಕಾರಣಕ್ಕೆ, ಕಚೇರಿಯಲ್ಲಿ ಸಣ್ಣ ಮಟ್ಟದ ಕಳ್ಳತನವಾಗಿದೆ. ಮನೆ ಬಾಗಿಲು ಒಡೆದು ಕಚೇರಿಗೆ ನುಗ್ಗಿರುವ ಕಳ್ಳರು, ಅನುಪಮ್ ಖೇರ್ ಕಂಪನಿ ಸಿನಿಮಾದ ನೆಗೆಟಿವ್ಸ್ ಕದ್ದೊಯ್ದಿದ್ದಾರೆ. ಲಾಕರ್ ಬೀಗ ಸೇಫ್...

Bollywood: ‘ಕಾಲ್ ಮಿ ಬೇ’ ಚಿತ್ರದಲ್ಲಿ ಅನನ್ಯ ಪಾಂಡೆ ಮತ್ತು ಗುರ್ಫತೇ ಪಿರ್ಜಾದಾ ಅವರೊಂದಿಗೆ ವೀರ್ ದಾಸ್

ಸಿನಿಮಾ ಸುದ್ದಿ: ಕಾಲ್ ಮಿ ಬೇ’ ಎಂಬುದು ಬಿಲಿಯನೇರ್ ಫ್ಯಾಷನಿಸ್ಟ್‌ನ ಕಥೆಯಾಗಿದ್ದು, ಅಶ್ಲೀಲ ವಿವಾದದಿಂದಾಗಿ ತನ್ನ ಶ್ರೀಮಂತ ಕುಟುಂಬದಿಂದ ದೂರವಿರುತ್ತದೆ. ಸರಣಿಯಲ್ಲಿ, ವೀರ್ ದಾಸ್ ಕ್ರಿಯಾತ್ಮಕ ಮತ್ತು ಪ್ರತಿಭಾವಂತ ಜೋಡಿಯಾದ ಅನನ್ಯ ಪಾಂಡೆ ಮತ್ತು ಗುರ್ಫತೆ ಪಿರ್ಜಾದಾ ಅವರೊಂದಿಗೆ ಪರದೆಯನ್ನು ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ಅವರ ಅತಿದೊಡ್ಡ ವಿಶ್ವ ಪ್ರವಾಸವನ್ನು ಘೋಷಿಸಿದ ನಂತರ, ನಂಬಲಾಗದಷ್ಟು ಪ್ರತಿಭಾವಂತ ಮತ್ತು...

Kaira adwani: ತಾಯಿಯಾಗುವ ಬಯಕೆ ವ್ಯಕ್ತಪಡಿಸಿದ ಬಾಲಿವುಡ್ ನಟಿ ಕಿಯಾರಾ ಅದ್ವಾನಿ

ಸಿನಿಮಾ ಸುದ್ದಿ; ಬಾಲಿವುಡ್ ಟಾಪ್ ನಟಿಯರಲ್ಲಿ ಒಬ್ಬರಾದ ಕಿಯಾರಾ ಅದ್ವಾನಿಯವರು ಶೇರ್ ಶಾ ನಟ ಸಿದ್ದಾರ್ಥ ಮಲ್ಹೋತ್ರಾ ಅವರನ್ನು ಫೆಬ್ರವರಿ 7 2023 ರಂದು ತಮ್ಮ ಆಪ್ತರ ಸಮ್ಮುಖದಲ್ಲಿ ಜೈಸಲ್ಮೇರ್ ನ್ ಸೂರ್ಯಘಡ ಅರಮನೆಯಲ್ಲಿ  ಅದ್ದೂರಿಯಾಗಿ ವಿವಾಹವಾದರು. ಮದುವೆ ಬಳಿಕ ದಂಪತಿಗಳು ತಮ್ಮ ತಮ್ಮ ಸಿನಿಮಾಗಳಲ್ಲಿ ನಿರತರಾದರು ಇತ್ತೀಚಿಗೆ ತಮ್ಮ ಸಿನಿಮಾದ ಪ್ರಚಾರದ ವೇಳೆ ತಾವು...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img